ಉಡುಪಿ : ಜ್ಯುವೆಲ್ಲರಿಗೆ ಗ್ರಾಹಕನ ಸೋಗಿನಲ್ಲಿ ಬಂದ ಕಳ್ಳನೊಬ್ಬ ಉಂಗುರು ಕದಿಯುವಾಗಿ ಸಿಕ್ಕಿಬಿದ್ದ ಘಟನೆ ಉಡುಪಿ ನಗರದ ಕೆನರಾ ಜ್ಯುವೆಲ್ಲರಿಯಲ್ಲಿ ನಡೆದಿದೆ. ಸದ್ಯ ಕಳ್ಳ ಕಾಸರಗೋಡು ನಿವಾಸಿ ಸಾಜು ಪೊಲೀಸ್ ಅತಿಥಿಯಾಗಿದ್ದಾನೆ.
ಈತ ನಗರದ ಕೆನರಾ ಜ್ಯುವೆಲ್ಲರಿಗೆ ಗ್ರಾಹಕನ ಸೋಗಿನಲ್ಲಿ ತೆರಳಿ ಉಂಗುರ ಬೇಕು ಎಂದು ಕೇಳಿದ್ದಾನೆ.ಅದನ್ನು ತೋರಿಸುವಾಗ ಚೈನ್ ತೋರಿಸಿ ಎಂದಿದ್ದಾನೆ. ಜ್ಯುವೆಲ್ಲರಿಯವರು ಚೈನ್ ತೋರಿಸುವಾಗ ಈತ ಉಂಗುರ ಹಿಡಿದುಕೊಂಡು ಓಡಿದ್ದಾನೆ. ಜ್ಯುವೆಲ್ಲರಿಯ ಮಾಲಕ ಸ್ಥಳೀಯರ ನೆರವಿನಿಂದ ಕಳ್ಳನನ್ನು ಬೆನ್ನಟ್ಟಿ ಹಿಡಿದು ಅವನಿಂದ ಉಂಗುರ ವಾಪಾಸು ಪಡೆದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…