ಉಡುಪಿ : ಜ್ಯುವೆಲ್ಲರಿಗೆ ಗ್ರಾಹಕನ ಸೋಗಿನಲ್ಲಿ ಬಂದ ಕಳ್ಳನೊಬ್ಬ ಉಂಗುರು ಕದಿಯುವಾಗಿ ಸಿಕ್ಕಿಬಿದ್ದ ಘಟನೆ ಉಡುಪಿ ನಗರದ ಕೆನರಾ ಜ್ಯುವೆಲ್ಲರಿಯಲ್ಲಿ ನಡೆದಿದೆ. ಸದ್ಯ ಕಳ್ಳ ಕಾಸರಗೋಡು ನಿವಾಸಿ ಸಾಜು ಪೊಲೀಸ್ ಅತಿಥಿಯಾಗಿದ್ದಾನೆ.
ಈತ ನಗರದ ಕೆನರಾ ಜ್ಯುವೆಲ್ಲರಿಗೆ ಗ್ರಾಹಕನ ಸೋಗಿನಲ್ಲಿ ತೆರಳಿ ಉಂಗುರ ಬೇಕು ಎಂದು ಕೇಳಿದ್ದಾನೆ.ಅದನ್ನು ತೋರಿಸುವಾಗ ಚೈನ್ ತೋರಿಸಿ ಎಂದಿದ್ದಾನೆ. ಜ್ಯುವೆಲ್ಲರಿಯವರು ಚೈನ್ ತೋರಿಸುವಾಗ ಈತ ಉಂಗುರ ಹಿಡಿದುಕೊಂಡು ಓಡಿದ್ದಾನೆ. ಜ್ಯುವೆಲ್ಲರಿಯ ಮಾಲಕ ಸ್ಥಳೀಯರ ನೆರವಿನಿಂದ ಕಳ್ಳನನ್ನು ಬೆನ್ನಟ್ಟಿ ಹಿಡಿದು ಅವನಿಂದ ಉಂಗುರ ವಾಪಾಸು ಪಡೆದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ.
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…