ಉಡುಪಿ : ಜ್ಯುವೆಲ್ಲರಿಗೆ ಗ್ರಾಹಕನ ಸೋಗಿನಲ್ಲಿ ಬಂದ ಕಳ್ಳನೊಬ್ಬ ಉಂಗುರು ಕದಿಯುವಾಗಿ ಸಿಕ್ಕಿಬಿದ್ದ ಘಟನೆ ಉಡುಪಿ ನಗರದ ಕೆನರಾ ಜ್ಯುವೆಲ್ಲರಿಯಲ್ಲಿ ನಡೆದಿದೆ. ಸದ್ಯ ಕಳ್ಳ ಕಾಸರಗೋಡು ನಿವಾಸಿ ಸಾಜು ಪೊಲೀಸ್ ಅತಿಥಿಯಾಗಿದ್ದಾನೆ.
ಈತ ನಗರದ ಕೆನರಾ ಜ್ಯುವೆಲ್ಲರಿಗೆ ಗ್ರಾಹಕನ ಸೋಗಿನಲ್ಲಿ ತೆರಳಿ ಉಂಗುರ ಬೇಕು ಎಂದು ಕೇಳಿದ್ದಾನೆ.ಅದನ್ನು ತೋರಿಸುವಾಗ ಚೈನ್ ತೋರಿಸಿ ಎಂದಿದ್ದಾನೆ. ಜ್ಯುವೆಲ್ಲರಿಯವರು ಚೈನ್ ತೋರಿಸುವಾಗ ಈತ ಉಂಗುರ ಹಿಡಿದುಕೊಂಡು ಓಡಿದ್ದಾನೆ. ಜ್ಯುವೆಲ್ಲರಿಯ ಮಾಲಕ ಸ್ಥಳೀಯರ ನೆರವಿನಿಂದ ಕಳ್ಳನನ್ನು ಬೆನ್ನಟ್ಟಿ ಹಿಡಿದು ಅವನಿಂದ ಉಂಗುರ ವಾಪಾಸು ಪಡೆದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…
ಉಡುಪಿ: ಸಂತೆಕಟ್ಟೆ ಅಂಡರ್ಪಾಸ್ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…
ಉಡುಪಿ: ಏ.1ರಂದು ಪಿಂಕ್ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…