Featured

ಉಡುಪಿ:  ಕೆಪಿಸಿಸಿ ಮಾಧ್ಯಮ- ಸಂವಹನ ವಿಭಾಗದ ರಾಜ್ಯ ಸಮಿತಿಯ ಪ್ರ. ಕಾರ್ಯದರ್ಶಿಯಾಗಿ ಅಮೃತ್ ಶೆಣೈ ನೇಮಕ – Vishwanews24

ಉಡುಪಿ:  ಕೆಪಿಸಿಸಿ ಮಾಧ್ಯಮ- ಸಂವಹನ ವಿಭಾಗದ ರಾಜ್ಯ ಸಮಿತಿಯ ಪ್ರ. ಕಾರ್ಯದರ್ಶಿಯಾಗಿ ಅಮೃತ್ ಶೆಣೈ ನೇಮಕ

ಉಡುಪಿ: ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಉಡುಪಿ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷಮಂಗಳೂರು ವಿ ವಿ ಶೈಕ್ಷಣಿಕ ಸಮಿತಿ ಸದಸ್ಯ ಅಖಿಲ‌ ಭಾರತ ಕಾಂಗ್ರೆಸ್ ಸಮಿತಿ ಸದಸ್ಯ ಇತ್ಯಾದಿ ಹುದ್ದೆಗಳನ್ನು ಈ ಹಿಂದೆ ಅಲಂಕರಿಸಿದ ಶೆಣೈ ಯವರು ಅದಲ್ಲದೇ ಸಹಬಾಳ್ವೆ, ಉಡುಪಿ, ಸೌತ್ ಶಾಲಾ ಹಳೆ ವಿದ್ಯಾರ್ಥಿ ಸಂಘ, ಹೀಗೆ ಅನೇಕ ಸಾಮಾಜಿಕ ಸಂಸ್ಥೆಗಳಲ್ಲಿ ಮುಂದಾಳತ್ವ ಹೊತ್ತು ಕೆಲಸ ಮಾಡಿದವರು.

ಕರ್ನಾಟಕ ‌ಪ್ರದೇಶ ಕಾಂಗ್ರೆಸ್ ಸಮಿತಿಯ ವಾರ್ ರೂಮ್ ನ ಸದಸ್ಯ ಆಗಿ ಉಡುಪಿ ಜಿಲ್ಲಾ ಕೋ ಆರ್ಡಿನಟರ್, ಸಂಚಾಲಕ ಆಗಿ ಸೇವೆ ಸಲ್ಲಿಸುವ ಅವಕಾಶವನ್ನು ಅಧ್ಯಕ್ಷರಾದ ಡಿಕೆ ಶಿವಕುಮಾರ ರವರು ನೇಮಿಸದ್ದಾರೆ ಅದರ ಜತೆಗೇನೆ ಕೆಪಿಸಿಸಿ ಮಾಧ್ಯಮ‌ ಹಾಗೂ ಸಂವಹನ ಸಮಿತಿ ರಾಜ್ಯಾಧ್ಯಕ್ಷರಾದ ಪ್ರಿಯಾಂಕ ಖರ್ಗೆ ಯವರು ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಾಡಿ ನೇಮಿಸಿದ‌ ಹೊಚ್ಚ ಹೊಸ ಸಮಿತಿಯನ್ನೂ ಡಿ.ಕೆ ಶಿವಕುಮಾರ್ ರವರು ಅನುಮೋದಿಸಿದ್ದಾರೆ.

ಇದನ್ನೂ ಓದಿ : ಆಂತರಿಕ ಶತ್ರುಗಳ ಕಿರಿಕಿರಿ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಯಾವುದೇ ನಿರ್ದಿಷ್ಟ ಹುದ್ದೆ ಜವಾಬ್ದಾರಿ ಇಲ್ಲದಿದ್ದರೂ ಕಾಂಗ್ರೆಸ್ ಪರ ನಿಷ್ಠೆ ಯಿಂದ ಕೆಲಸ ಮಾಡುತ್ತಿದ್ದ ತನಗೆ ಇಂದಿನಿಂದ ನಿರ್ಧಿಷ್ಟವಾದ ಜವಾಬ್ದಾರಿ ಗಳು ಸಿಕ್ಕಿದ್ದು ಸಂತೋಷ ಆಗಿದೆ ಎಂದು ಅವರು ತಿಳಿಸಿದ್ದಾರೆ

ಡಿಕೆ ಶಿವಕುಮಾರ್ ರವರಿಗೆ,ಪ್ರಿಯಾಂಕಖರ್ಗೆಯವರಿಗೆ ವಿಶೇಷ ಧನ್ಯವಾದಗಳನ್ನು ತಿಳಿಸಿದ ಅವರು ಕಾಂಗ್ರೆಸ್ ನ ಕಟ್ಟಕಡೆಯ ಕಾರ್ಯಕರ್ತರನ್ನೂ ವಿಶ್ವಾಸಕ್ಕೆ ಪಡೆದು ಈ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ ಎಂದೂ ತಿಳಿಸಿದರು.

ಉಡುಪಿ: ಕರಾವಳಿ ಜಂಕ್ಷನ್ ನಿಂದ ಮಲ್ಪೆ ವರೆಗಿನ ರಸ್ತೆಯ ಹೊಂಡ ಮುಚ್ಚಲು ಕ್ರಮ ; ತಕ್ಷಣದಲ್ಲಿ ಕಾಮಗಾರಿ ಆರಂಭ : ಶಾಸಕ ರಘುಪತಿ ಭಟ್ – Vishwanews24

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

4 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

6 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

6 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

6 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

6 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

6 hours ago