ಉಡುಪಿ: ಕೆಲಸಕ್ಕೆಂದು ಮನೆಯಿಂದ ಹೊರಗೆ ತೆರಳಿದ ಯುವಕನೋರ್ವ ವಾಪಾಸು ಬಾರದೆ ನಾಪತ್ತೆಯಾದ ಘಟನೆ ಉಡುಪಿಯ ಉದ್ಯಾವರದಲ್ಲಿ ನಡೆದಿದೆ.
ನಾಪತ್ತೆಯಾದ ಯುವಕನನ್ನ ಉದ್ಯಾವರ ಗ್ರಾಮದ ಪಿತ್ರೋಡಿ ನಿವಾಸಿ ಸುಜಿತ್ (26) ಎಂಬ ಗುರುತಿಸಲಾಗಿದೆ. ಏ.29 ರಂದು ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ಹಿಂದಿರುಗಿಲ್ಲ ಎಂದು ದೂರು ದಾಖಲಾಗಿದೆ.
ಕಿನ್ನಿಗೋಳಿ: ಆಟೋಗೆ ಬೈಕ್ ಢಿಕ್ಕಿ – ಸವಾರ ಸಾವು :- Vishwanews24
ಸುಜಿತ್ 5 ಅಡಿ 7 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ:9480805449, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520333, ಮೊ.ನಂ: 9480805431 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…