Featured

ಉಡುಪಿ : ಕೆ.ಆರ್.ಎಸ್ ವತಿಯಿಂದ ಉಡುಪಿ ಜಿಲ್ಲಾ ಸಾಧಕರಿಗೆ ಸನ್ಮಾನ:-vishwanews24

ಉಡುಪಿ : ಕೆ.ಆರ್.ಎಸ್ ವತಿಯಿಂದ ಉಡುಪಿ ಜಿಲ್ಲಾ ಸಾಧಕರಿಗೆ ಸನ್ಮಾನ

ಉಡುಪಿ: ಕರ್ನಾಟಕ ರಾಷ್ಟ್ರ ಸಮಿತಿ ಉಡುಪಿ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಉಡುಪಿಯ ಕಾಡಬೆಟ್ಟುನಲ್ಲಿ ನಡೆದ ಸಮಾರಂಭದಲ್ಲಿ ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಸಂಚಾಲಕರಾದ ದಿವಾಕರ ಡಿ ಶೆಟ್ಟಿ ಕಳತ್ತೂರು ಗೌರವ ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು ಹಾಗೂ ಉಡುಪಿ ಹಾಜಿ ಅಬ್ದುಲ್ಲ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಇಕ್ಬಲ್ ಮುನ್ನ ಇವರ ಸಮಾಜ ಸೇವೆಯನ್ನು ಗುರುತಿಸಿ ಕೆ.ಆರ್.ಎಸ್ ಜಿಲ್ಲಾ ಅಧ್ಯಕ್ಷರಾದ ಅಶೋಕ್ ರಾಜ್ ಕಾಡಬೆಟ್ಟು ಹಾಗೂ ಅವರ ತಂಡವು ಉಡುಪಿ ಜಿಲ್ಲಾ ಸಾಧಕ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿದರು
ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪ ಸಂಖ್ಯಾತ ಅಧ್ಯಕ್ಷ ಎಂ. ಇಕ್ಬಾಲ್ ಕುಂಜಿಬೆಟ್ಟು ಕಾರ್ಯದರ್ಶಿ ಹನೀಫ್ ಕಾಪು ಕಾನೂನು ಘಟಕ ಅಧ್ಯಕ್ಷ ಭರತ್ ಪೈ ಜಿಲ್ಲಾ ಅಲ್ಪಸಂಖ್ಯಾತ ಉಪಾಧ್ಯಕ್ಷ ಜಾಹೀದ ಬಾನು ಹಾಗೂ ಇನ್ನಿತರರು ಉಪಸ್ಥಿತರಿದ್ದರು

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

11 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

17 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

17 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

19 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

19 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

19 hours ago