ಉಡುಪಿ : ಕೆ.ಆರ್.ಎಸ್ ವತಿಯಿಂದ ಉಡುಪಿ ಜಿಲ್ಲಾ ಸಾಧಕರಿಗೆ ಸನ್ಮಾನ
ಉಡುಪಿ: ಕರ್ನಾಟಕ ರಾಷ್ಟ್ರ ಸಮಿತಿ ಉಡುಪಿ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಉಡುಪಿಯ ಕಾಡಬೆಟ್ಟುನಲ್ಲಿ ನಡೆದ ಸಮಾರಂಭದಲ್ಲಿ ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಸಂಚಾಲಕರಾದ ದಿವಾಕರ ಡಿ ಶೆಟ್ಟಿ ಕಳತ್ತೂರು ಗೌರವ ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು ಹಾಗೂ ಉಡುಪಿ ಹಾಜಿ ಅಬ್ದುಲ್ಲ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಇಕ್ಬಲ್ ಮುನ್ನ ಇವರ ಸಮಾಜ ಸೇವೆಯನ್ನು ಗುರುತಿಸಿ ಕೆ.ಆರ್.ಎಸ್ ಜಿಲ್ಲಾ ಅಧ್ಯಕ್ಷರಾದ ಅಶೋಕ್ ರಾಜ್ ಕಾಡಬೆಟ್ಟು ಹಾಗೂ ಅವರ ತಂಡವು ಉಡುಪಿ ಜಿಲ್ಲಾ ಸಾಧಕ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿದರು
ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪ ಸಂಖ್ಯಾತ ಅಧ್ಯಕ್ಷ ಎಂ. ಇಕ್ಬಾಲ್ ಕುಂಜಿಬೆಟ್ಟು ಕಾರ್ಯದರ್ಶಿ ಹನೀಫ್ ಕಾಪು ಕಾನೂನು ಘಟಕ ಅಧ್ಯಕ್ಷ ಭರತ್ ಪೈ ಜಿಲ್ಲಾ ಅಲ್ಪಸಂಖ್ಯಾತ ಉಪಾಧ್ಯಕ್ಷ ಜಾಹೀದ ಬಾನು ಹಾಗೂ ಇನ್ನಿತರರು ಉಪಸ್ಥಿತರಿದ್ದರು
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…