ಉಡುಪಿ : ಕೆ.ಆರ್.ಎಸ್ ವತಿಯಿಂದ ಉಡುಪಿ ಜಿಲ್ಲಾ ಸಾಧಕರಿಗೆ ಸನ್ಮಾನ
ಉಡುಪಿ: ಕರ್ನಾಟಕ ರಾಷ್ಟ್ರ ಸಮಿತಿ ಉಡುಪಿ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಉಡುಪಿಯ ಕಾಡಬೆಟ್ಟುನಲ್ಲಿ ನಡೆದ ಸಮಾರಂಭದಲ್ಲಿ ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಸಂಚಾಲಕರಾದ ದಿವಾಕರ ಡಿ ಶೆಟ್ಟಿ ಕಳತ್ತೂರು ಗೌರವ ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು ಹಾಗೂ ಉಡುಪಿ ಹಾಜಿ ಅಬ್ದುಲ್ಲ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಇಕ್ಬಲ್ ಮುನ್ನ ಇವರ ಸಮಾಜ ಸೇವೆಯನ್ನು ಗುರುತಿಸಿ ಕೆ.ಆರ್.ಎಸ್ ಜಿಲ್ಲಾ ಅಧ್ಯಕ್ಷರಾದ ಅಶೋಕ್ ರಾಜ್ ಕಾಡಬೆಟ್ಟು ಹಾಗೂ ಅವರ ತಂಡವು ಉಡುಪಿ ಜಿಲ್ಲಾ ಸಾಧಕ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿದರು
ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪ ಸಂಖ್ಯಾತ ಅಧ್ಯಕ್ಷ ಎಂ. ಇಕ್ಬಾಲ್ ಕುಂಜಿಬೆಟ್ಟು ಕಾರ್ಯದರ್ಶಿ ಹನೀಫ್ ಕಾಪು ಕಾನೂನು ಘಟಕ ಅಧ್ಯಕ್ಷ ಭರತ್ ಪೈ ಜಿಲ್ಲಾ ಅಲ್ಪಸಂಖ್ಯಾತ ಉಪಾಧ್ಯಕ್ಷ ಜಾಹೀದ ಬಾನು ಹಾಗೂ ಇನ್ನಿತರರು ಉಪಸ್ಥಿತರಿದ್ದರು
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…