ಉಡುಪಿ : ಕೆ.ಆರ್.ಎಸ್ ವತಿಯಿಂದ ಉಡುಪಿ ಜಿಲ್ಲಾ ಸಾಧಕರಿಗೆ ಸನ್ಮಾನ
ಉಡುಪಿ: ಕರ್ನಾಟಕ ರಾಷ್ಟ್ರ ಸಮಿತಿ ಉಡುಪಿ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಉಡುಪಿಯ ಕಾಡಬೆಟ್ಟುನಲ್ಲಿ ನಡೆದ ಸಮಾರಂಭದಲ್ಲಿ ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಸಂಚಾಲಕರಾದ ದಿವಾಕರ ಡಿ ಶೆಟ್ಟಿ ಕಳತ್ತೂರು ಗೌರವ ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು ಹಾಗೂ ಉಡುಪಿ ಹಾಜಿ ಅಬ್ದುಲ್ಲ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಇಕ್ಬಲ್ ಮುನ್ನ ಇವರ ಸಮಾಜ ಸೇವೆಯನ್ನು ಗುರುತಿಸಿ ಕೆ.ಆರ್.ಎಸ್ ಜಿಲ್ಲಾ ಅಧ್ಯಕ್ಷರಾದ ಅಶೋಕ್ ರಾಜ್ ಕಾಡಬೆಟ್ಟು ಹಾಗೂ ಅವರ ತಂಡವು ಉಡುಪಿ ಜಿಲ್ಲಾ ಸಾಧಕ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿದರು
ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪ ಸಂಖ್ಯಾತ ಅಧ್ಯಕ್ಷ ಎಂ. ಇಕ್ಬಾಲ್ ಕುಂಜಿಬೆಟ್ಟು ಕಾರ್ಯದರ್ಶಿ ಹನೀಫ್ ಕಾಪು ಕಾನೂನು ಘಟಕ ಅಧ್ಯಕ್ಷ ಭರತ್ ಪೈ ಜಿಲ್ಲಾ ಅಲ್ಪಸಂಖ್ಯಾತ ಉಪಾಧ್ಯಕ್ಷ ಜಾಹೀದ ಬಾನು ಹಾಗೂ ಇನ್ನಿತರರು ಉಪಸ್ಥಿತರಿದ್ದರು
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…