ಉಡುಪಿ : ಜಿಲ್ಲೆಯಲ್ಲಿ ಇಂದಿನಿ೦ದ (ಆ.5) ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯವರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆ, ಸಾರ್ವಜನಿಕರಿಗೆ ಉಂಟಾಗುವ ಸಂಚಾರ ವ್ಯತ್ಯಯ ತಪ್ಪಿಸಲು ಮಾಡಲಾದ ವಿಶೇಷ ಬಸ್ಸುಗಳ ವ್ಯವಸ್ಥೆಗೆ ಸಂಬAಧಿಸಿದAತೆ ಮಾಹಿತಿ ನೀಡಲು ಹಾಗೂ ದೂರುಗಳನ್ನು ಸ್ವೀಕರಿಸಲು ಮಣಿಪಾಲದ ಪ್ರಾದೇಶಿಕ ಸಾರಿಗೆ ಅಧಿಕಾರಿಯವರ ಕಛೇರಿಯಲ್ಲಿ ಮುಷ್ಕರ ಮುಗಿಯುವವರೆಗೆ ದಿನದ 24 ಗಂಟೆ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 0820-2575137, 9449864020 ಹಾಗೂ 7019244639 ಅನ್ನು ತೆರೆಯಲಾಗಿರುತ್ತದೆ.
ಉಡುಪಿ ಸರ್ಕಾರಿ ಬಸ್ ನಿಲ್ದಾಣ, ಕುಂದಾಪುರ ಸರ್ಕಾರಿ ಬಸ್ ನಿಲ್ದಾಣ ಹಾಗೂ ಕಾರ್ಕಳ ಸರ್ಕಾರಿ ಬಸ್ ನಿಲ್ದಾಣದಲ್ಲಿ ತಲಾ 5 ಬಸ್ಸುಗಳನ್ನು ಕಾಯ್ದಿರಿಸಲಾಗಿದ್ದು, ಈ ಸಂಬoಧ ಹೆಚ್ಚುವರಿ ಬಸ್ಸುಗಳ ಅವಶ್ಯಕತೆ ಇದ್ದಲ್ಲಿ ಪ್ರೈವೇಟ್ ಬಸ್ ಅಸೋಶಿಯೇಶನ್ ವತಿಯಿಂದ ಖಾಸಗಿ ಬಸ್ಗಳ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಬಸ್ಸು ನಿಲ್ದಾಣದ ಹತ್ತಿರ ಇರುವ ಆಟೋ ಸ್ಟಾö್ಯಂಡ್ಗಳಲ್ಲಿ ಆಟೋ ವ್ಯವಸ್ಥೆ ಇದ್ದು ಪ್ರಯಾಣಿಕರಿಂದ ನಿಗದಿತ ಶುಲ್ಕವನ್ನೇ ಸ್ವೀಕರಿಸುವಂತೆ ಸೂಚಿಸಲಾಗಿರುತ್ತದೆ.
ಮುಷ್ಕರ ನಿರತ ಸಿಬ್ಬಂದಿಯವರಿAದ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಜಿಲ್ಲಾಡಳಿತದಿಂದ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…