“ಕೇಂದ್ರ ಸರಕಾರದ ಬಜೆಟ್ ಉಳ್ಳವರ ಬಜೆಟ್,ನಿರಾಶದಾಯಕ ಬಜೆಟ್ ,ದೇಶದ ಅಭಿವೃದ್ಧಿ ಪಥಕ್ಕೆ ದಿಕ್ಸೂಚಿಯಾಗುವಂತಹ ಯಾವುದೇ ಘೋಷಣೆಗಳಿಲ್ಲ.ಶಿಕ್ಷಣ ಬಜೆಟ್ ಶೇ 2.64 ರಿಂದ 2.5 ಕ್ಕೆ ಇಳಿಕೆ,ಅರೋಗ್ಯ ಕ್ಷೇತ್ರದಲ್ಲಿ ಶೇ 2.2 ರಿಂದ 1.98 ಗೆ ಇಳಿಕೆ.
ಸಣ್ಣ ರೈತರ ಸಾಲಮನ್ನಾ ಆಗಬಹುದು ಅನ್ನುವ ನಿರೀಕ್ಷೆ ಸುಳ್ಳಾಯಿತು.ಕೃಷಿ ಕ್ಷೇತ್ರದ ನಿರ್ಲಕ್ಷ್ಯಪೆಟ್ರೋಲ್ ಡೀಸೆಲ್ ಗ್ಯಾಸ್ ನಂತಹ ದಿನಬಳಕೆಯ ವಸ್ತುಗಳ ದರ ಇಳಿಕೆಯಾಗಬಹುದೆನ್ನುವ ನಿರೀಕ್ಷೆ ಸುಳ್ಳಾಗಿದೆ” ಎಂದು ಜೆಡಿಎಸ್ ಜಿಲ್ಲಾಧಯಕ್ಷರಾದ ಯೋಗೀಶ್ ಶೆಟ್ಟಿ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ .
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…