Featured

ಉಡುಪಿ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳ ಸಾಧನೆ ಮೆಚ್ಚಿ ಮತ್ತು ಶಾಸಕ ಕೆ. ರಘುಪತಿ ಭಟ್ ಅವರ ಅಭಿವೃದ್ಧಿ ಕಾರ್ಯ ಬೆಂಬಲಿಸಿ ಕಾಂಗ್ರೆಸ್ ಕಾರ್ಯಕರ್ತೆ ಸುಮಾ ನಾಯ್ಕ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆ -Vishwanews24

ಉಡುಪಿ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳ ಸಾಧನೆ ಮೆಚ್ಚಿ ಮತ್ತು ಶಾಸಕ ಕೆ. ರಘುಪತಿ ಭಟ್ ಅವರ ಅಭಿವೃದ್ಧಿ ಕಾರ್ಯ ಬೆಂಬಲಿಸಿ ಕಾಂಗ್ರೆಸ್ ಕಾರ್ಯಕರ್ತೆ ಸುಮಾ ನಾಯ್ಕ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆ -Vishwanews24

ಉಡುಪಿ: ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳ ಸಾಧನೆ ಮೆಚ್ಚಿ ಮತ್ತು ಶಾಸಕ ಕೆ. ರಘುಪತಿ ಭಟ್ ಅವರ ಅಭಿವೃದ್ಧಿ ಕಾರ್ಯ ಬೆಂಬಲಿಸಿ ಪೆರಂಪಳ್ಳಿ ವಾರ್ಡ್ ಕಾಂಗ್ರೆಸ್ ಕಾರ್ಯಕರ್ತೆ ಸುಮಾ ನಾಯ್ಕ ಅವರು ಬೆಂಬಲಿಗರೊಂದಿಗೆ ಶಾಸಕ ಕೆ. ರಘುಪತಿ ಭಟ್ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ಶಾಸಕ ಕೆ. ರಘುಪತಿ ಭಟ್ ಅವರು ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಮಹಾತ್ಮ ಗಾಂಧೀಜಿ ಅವರ 73ನೇ ಪುಣ್ಯತಿಥಿ : ರಾಷ್ಟ್ರಪತಿ, ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಸ್ಮರಣೆ -Vishwanews24

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ದಿನಕರ್ ಬಾಬು, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಉಡುಪಿ ನಗರಾಭಿವೃದ್ಧಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಕಲ್ಮಾಡಿ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ನಗರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ವಿನಯ್ ಕಲ್ಮಾಡಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್, ನಗರಸಭೆಯ ನಾಮನಿರ್ದೇಶಿತ ಸದಸ್ಯರಾದ ಅರುಣಾ ಪೂಜಾರಿ, ಕರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕಿಶೋರ್ ಕರಂಬಳ್ಳಿ ಉಪಸ್ಥಿತರಿದ್ದರು.

ಉಡುಪಿ:ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕನಿಷ್ಠ 1 ರಿಂದ 2 ಗೋಶಾಲೆಗಳನ್ನು ನಿರ್ಮಿಸಲು ಅಗತ್ಯವಿರುವ ಜಾಗವನ್ನು ಗುರುತಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

18 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

18 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago