ಉಡುಪಿ: ಕೇರಳದಲ್ಲಿ ಪತ್ತೆಯಾದ ದೇಶದ ಮೊದಲ ಮಂಕಿಪಾಕ್ಸ್ ರೋಗಿಯ ಜೊತೆಗೆ ಪ್ರಯಾಣಿಸಿದವರಲ್ಲಿ ಉಡುಪಿ ಜಿಲ್ಲೆಯ ಸುಮಾರು 6 ಮಂದಿ ಕೂಡಾ ಇದ್ದು ಇವರನ್ನು ಇದೀಗ ನಿಗಾವಣೆಯಲ್ಲಿ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಜಿಲ್ಲೆಯಲ್ಲಿ ಇದುವರೆಗೆ ಮಂಕಿಪಾಕ್ಸ್ ಸಂಬಂಧಿತ ಲಕ್ಷಣ ಇರುವ ಕುರಿತು ಮಾಹಿತ ಬಂದಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಸರಕಾರಿ ಮತ್ತು ಜಿಲ್ಲಾ ಆಸ್ಪತ್ರೆಯಲ್ಲೂ ಇದಕ್ಕಾಗಿ ಮುನ್ನೆಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಲಾಗಿದೆ. ಈ ವರೆಗೆ ಯಾರಲ್ಲೂ ರೋಗ ಲಕ್ಷಣಗಳು ಕಂಡು ಬಂದಿಲ್ಲ ಎಂದರು.
ಇದನ್ನೂ ಓದಿ : ಉಡಪಿ : ಪ್ರೊ. ಎಮ್. ಸುಧಾಕರ ರಾವ್ ನಿಧನ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…