Featured

ಉಡುಪಿ : ಕೇವಲ ಆರು ವಿದ್ಯಾರ್ಥಿನಿಯರಿಂದ 600 ಮಕ್ಕಳ ಭವಿಷ್ಯ ಹಾಳಾಗುತ್ತಿದೆ : ಜಿಲ್ಲಾಧಿಕಾರಿಗೆ ಇತರ ವಿದ್ಯಾರ್ಥಿನಿಯರ ಮನವಿ  – Vishwanews24

ವಿನಾಕಾರಣ ವಿವಾದ ಸೃಷ್ಟಿಸಿ ಶೈಕ್ಷಣಿಕ ವಾತಾವರಣ ಹದಗೆಡಿಸುತ್ತಿದ್ದಾರೆ..

ಉಡುಪಿ: ಕಾಲೇಜಿನಲ್ಲಿ ಶೈಕ್ಷಣಿಕ ವಾತಾವರಣ ಹದಗೆಟ್ಟಿದೆ, ಪರೀಕ್ಷಾ ಸಮಯದಲ್ಲಿ ಕಾಲೇಜಿನಲ್ಲಿ ಕಲಿಕೆಯ ಬದಲು ಗಲಾಟೆ ಆರಂಭವಾಗಿದೆ ಹೀಗಾಗಿ ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಇತರ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ನಮ್ಮ ಕಾಲೇಜಿಗೆ ಹಲವಾರು ದಶಕಗಳ ಇತಿಹಾಸವಿದೆ, ಇಲ್ಲಿ ಯಾವುದೇ ರೀತಿಯ ತಾರತಮ್ಯ ಅನ್ಯಾಯ ನಡೆಯುತ್ತಿಲ್ಲ. ವಿನಾಕಾರಣ ವಿವಾದ ಸೃಷ್ಟಿಸಿ ಶೈಕ್ಷಣಿಕ ವಾತಾವರಣ ಹದಗೆಡಿಸುತ್ತಿದ್ದಾರೆ.

ಪರೀಕ್ಷಾ ಸಮಯದಲ್ಲಿ ಕಾಲೇಜಿನಲ್ಲಿ ಕಲಿಕೆಯ ಬದಲು ಗಲಾಟೆ ಆರಂಭವಾಗಿದ್ದು, ಶಾಲೆಗೆ ನಿತ್ಯವು ಪೊಲೀಸರು ಮತ್ತು ಮಾಧ್ಯಮದವರು ಬರುತ್ತಿದ್ದಾರೆ, ಕೇವಲ ಆರು ವಿದ್ಯಾರ್ಥಿನಿಯರಿಂದ 600 ಮಕ್ಕಳ ಭವಿಷ್ಯ ಹಾಳಾಗುತ್ತಿದೆ ಎಂದು ಇತರ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರಿಗೆ ಮನವಿ ಸಲ್ಲಿಸಿದ್ದಾರೆ.

 

Vishwa News 24

Recent Posts

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

18 hours ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

18 hours ago

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! -vishwanews24

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…

18 hours ago

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು -vishwanews24

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…

21 hours ago

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು -vishwanews24

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…

21 hours ago

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು -vishwanews24

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…

21 hours ago