Featured

ಉಡುಪಿ : ಕೇವಲ ಆರು ವಿದ್ಯಾರ್ಥಿನಿಯರಿಂದ 600 ಮಕ್ಕಳ ಭವಿಷ್ಯ ಹಾಳಾಗುತ್ತಿದೆ : ಜಿಲ್ಲಾಧಿಕಾರಿಗೆ ಇತರ ವಿದ್ಯಾರ್ಥಿನಿಯರ ಮನವಿ  – Vishwanews24

ವಿನಾಕಾರಣ ವಿವಾದ ಸೃಷ್ಟಿಸಿ ಶೈಕ್ಷಣಿಕ ವಾತಾವರಣ ಹದಗೆಡಿಸುತ್ತಿದ್ದಾರೆ..

ಉಡುಪಿ: ಕಾಲೇಜಿನಲ್ಲಿ ಶೈಕ್ಷಣಿಕ ವಾತಾವರಣ ಹದಗೆಟ್ಟಿದೆ, ಪರೀಕ್ಷಾ ಸಮಯದಲ್ಲಿ ಕಾಲೇಜಿನಲ್ಲಿ ಕಲಿಕೆಯ ಬದಲು ಗಲಾಟೆ ಆರಂಭವಾಗಿದೆ ಹೀಗಾಗಿ ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಇತರ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ನಮ್ಮ ಕಾಲೇಜಿಗೆ ಹಲವಾರು ದಶಕಗಳ ಇತಿಹಾಸವಿದೆ, ಇಲ್ಲಿ ಯಾವುದೇ ರೀತಿಯ ತಾರತಮ್ಯ ಅನ್ಯಾಯ ನಡೆಯುತ್ತಿಲ್ಲ. ವಿನಾಕಾರಣ ವಿವಾದ ಸೃಷ್ಟಿಸಿ ಶೈಕ್ಷಣಿಕ ವಾತಾವರಣ ಹದಗೆಡಿಸುತ್ತಿದ್ದಾರೆ.

ಪರೀಕ್ಷಾ ಸಮಯದಲ್ಲಿ ಕಾಲೇಜಿನಲ್ಲಿ ಕಲಿಕೆಯ ಬದಲು ಗಲಾಟೆ ಆರಂಭವಾಗಿದ್ದು, ಶಾಲೆಗೆ ನಿತ್ಯವು ಪೊಲೀಸರು ಮತ್ತು ಮಾಧ್ಯಮದವರು ಬರುತ್ತಿದ್ದಾರೆ, ಕೇವಲ ಆರು ವಿದ್ಯಾರ್ಥಿನಿಯರಿಂದ 600 ಮಕ್ಕಳ ಭವಿಷ್ಯ ಹಾಳಾಗುತ್ತಿದೆ ಎಂದು ಇತರ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರಿಗೆ ಮನವಿ ಸಲ್ಲಿಸಿದ್ದಾರೆ.

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

2 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

3 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

3 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

4 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

5 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

5 hours ago