ಉಡುಪಿ : ಮುಂದಿನ ವಿಧಾನ ಸಭೆ ಚುನಾವಣೆಗೆ ಭರ್ಜರಿ ರಣತಂತ್ರ ರೂಪಿಸುತ್ತಿದ್ದ ಬೆನ್ನಲ್ಲೆ ಉಡುಪಿ ಶಾಸಕ ರಘುಪತಿ ಭಟ್ಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಭಾವುಕರಾಗಿದ್ದಾರೆ ಎಂದು ವರದಿಯಾಗಿದೆ.
ಉಡುಪಿ ಶಾಸಕ ರಘುಪತಿ ಭಟ್ಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ವಿಷಯ ತಿಳಿಯುತ್ತಿದ್ದಂತೆ ಕೂಡಲೇ ರಘುಪತಿ ಭಟ್ ನಿವಾಸಕ್ಕೆ ಅಭಿಮಾನಿಗಳು ದೌಡಾಯಿಸಿದ್ದಾರೆ.
ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಅಭಿಮಾನಿಗಳನ್ನು ಕಂಡು ಕಣ್ಣೀರಿಟ್ಟಿದ್ದಾರೆ. ನಾನು ಶಾಕ್ನಲ್ಲಿದ್ದೇನೆ. ನಾನು ಏನು ಹೇಳುವ ಸ್ಥಿತಿಯಲ್ಲಿಲ್ಲ ಎಂದು ಭಾವುಕರಾಗಿದ್ದಾರೆ ಎಂದು ತಿಳಿದು ಬಂದಿದೆ.
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…
ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…