ಉಡುಪಿ: ಉಡುಪಿ ಜಿಲ್ಲೆ ಸಹಿತ ಕರಾವಳಿಯ ಕ್ರೈಸ್ತ ಬಾಂಧವರು ಇಂದು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ತೆನೆ ಹಬ್ಬ ಆಚರಿಸಿಕೊಂಡರು.
ಇಂದು ಕನ್ಯಾಮರಿಯಮ್ಮನವರ ಜನ್ಮದಿನ (ಮೊಂತಿ ಫೆಸ್ಟ್).ಈ ದಿನ ವನ್ನು ಮೊಂತಿ ಫೆಸ್ಟ್ (ತೆನೆ ಹಬ್ಬ) ಆಗಿ ಕ್ರೈಸ್ತ ಬಾಂಧವರು ಆಚರಿಸುತ್ತಾರೆ. ಕೊರೋನಾ ಹಿನ್ನಲೆಯಲ್ಲಿ ಕನ್ಯಾಮರಿಯಮ್ಮನವರ ಮೂರ್ತಿಗೆ ಹೂಗಳ ಸಮರ್ಪಣೆ ಹಾಗೂ ಮೆರವಣಿಗೆಗಳನ್ನು ರದ್ದುಗೊಳಿಸಲಾಗಿತ್ತು.
ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಧರ್ಮಗುರುಗಳು ಮತ್ತು ಬಾಂಧವರು ತಮ್ಮ ಹೊಲಗಳಿಂದ ಆರಿಸಿ ತಂದ ಭತ್ತದ ತೆನೆಯನ್ನು ಆರ್ಶಿವದಿಸಿ ಬಲಿಪೂಜೆಗಳನ್ನು ನೆರವೇರಿಸಿದರು. ಚರ್ಚುಗಳಲ್ಲಿ ಸೀಮಿತ ಸಂಖ್ಯೆಯ ಭಕ್ತರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು.
ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ ಉಡುಪಿ ಚರ್ಚ್ ನಲ್ಲಿ ಬಲಿಪೂಜೆಯನ್ನು ನೆರವೇರಿಸಿ ವಿಶೇಷ ಪ್ರಾರ್ಥನೆ ನೆರವೇರಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…