ಉಡುಪಿ: ಕೋವಿಡ್ – 19 ಸೋಂಕಿನಿಂದ ಮೃತಪಟ್ಟ ಪ್ರತಿ ವ್ಯಕ್ತಿಯ ಕುಟುಂಬಕ್ಕೆ ಎಸ್.ಡಿ.ಆರ್.ಎಫ್ ನಿಧಿಯಿಂದ ತಲಾ ರೂ. 50,000/ ಪರಿಹಾರ ಧನ ನೀಡಲಾಗುತ್ತಿದೆ. ಮೃತಪಟ್ಟ ವ್ಯಕ್ತಿಯ ವಾರಿಸುದಾರರ ಖಾತೆಗೆ ನೇರವಾಗಿ ಈ ಜಮಾ ಮಾಡಲಾಗುತ್ತಿದೆ.ಇನ್ನು ರಾಜ್ಯ ಸರ್ಕಾರದಿಂದ ಬಿ.ಪಿ.ಎಲ್ ಕುಟುಂಬಕ್ಕೆ ನೀಡಲಾಗುವ 1 ಲಕ್ಷ ಹೆಚ್ಚುವರಿ ಪರಿಹಾರ ಧನದ ಚೆಕ್ ನ್ನು ಶಾಸಕ ರಘುಪತಿ ಭಟ್ ಇಂದು ಮೃತರ ಕುಟುಂಬಕ್ಕೆ ವಿತರಿಸಿದರು.
ಉಡುಪಿ ವಿಧಾನಸಭೆ ಕ್ಷೇತ್ರದ 26 ಕುಟುಂಬಗಳಿಗೆ ಒಟ್ಟು 26 ಲಕ್ಷ ಮೊತ್ತದ ಚೆಕ್ಕನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರ ಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ಉಡುಪಿ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್ ಹಾಗೂ ನಗರಸಭಾ ಸದಸ್ಯರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…