ಉಡುಪಿ: ಕೋವಿಡ್ – 19 ಸೋಂಕಿನಿಂದ ಮೃತಪಟ್ಟ ಪ್ರತಿ ವ್ಯಕ್ತಿಯ ಕುಟುಂಬಕ್ಕೆ ಎಸ್.ಡಿ.ಆರ್.ಎಫ್ ನಿಧಿಯಿಂದ ತಲಾ ರೂ. 50,000/ ಪರಿಹಾರ ಧನ ನೀಡಲಾಗುತ್ತಿದೆ. ಮೃತಪಟ್ಟ ವ್ಯಕ್ತಿಯ ವಾರಿಸುದಾರರ ಖಾತೆಗೆ ನೇರವಾಗಿ ಈ ಜಮಾ ಮಾಡಲಾಗುತ್ತಿದೆ.ಇನ್ನು ರಾಜ್ಯ ಸರ್ಕಾರದಿಂದ ಬಿ.ಪಿ.ಎಲ್ ಕುಟುಂಬಕ್ಕೆ ನೀಡಲಾಗುವ 1 ಲಕ್ಷ ಹೆಚ್ಚುವರಿ ಪರಿಹಾರ ಧನದ ಚೆಕ್ ನ್ನು ಶಾಸಕ ರಘುಪತಿ ಭಟ್ ಇಂದು ಮೃತರ ಕುಟುಂಬಕ್ಕೆ ವಿತರಿಸಿದರು.
ಉಡುಪಿ ವಿಧಾನಸಭೆ ಕ್ಷೇತ್ರದ 26 ಕುಟುಂಬಗಳಿಗೆ ಒಟ್ಟು 26 ಲಕ್ಷ ಮೊತ್ತದ ಚೆಕ್ಕನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರ ಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ಉಡುಪಿ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್ ಹಾಗೂ ನಗರಸಭಾ ಸದಸ್ಯರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …