Featured

ಉಡುಪಿ : ಕೊರೋನಾದಿಂದ ಮೃತಪಟ್ಟ 26 ಕುಟುಂಬಕ್ಕೆ 26 ಲಕ್ಷ ರೂ. ಪರಿಹಾರ ವಿತರಣೆ – Vishwanews24

ಉಡುಪಿ : ಕೊರೋನಾದಿಂದ ಮೃತಪಟ್ಟ 26 ಕುಟುಂಬಕ್ಕೆ 26 ಲಕ್ಷ ರೂ. ಪರಿಹಾರ ವಿತರಣೆ – Vishwanews24

ಉಡುಪಿ: ಕೋವಿಡ್ – 19 ಸೋಂಕಿನಿಂದ ಮೃತಪಟ್ಟ ಪ್ರತಿ ವ್ಯಕ್ತಿಯ ಕುಟುಂಬಕ್ಕೆ ಎಸ್.ಡಿ.ಆರ್.ಎಫ್ ನಿಧಿಯಿಂದ ತಲಾ ರೂ. 50,000/ ಪರಿಹಾರ ಧನ ನೀಡಲಾಗುತ್ತಿದೆ. ಮೃತಪಟ್ಟ ವ್ಯಕ್ತಿಯ ವಾರಿಸುದಾರರ ಖಾತೆಗೆ ನೇರವಾಗಿ ಈ ಜಮಾ ಮಾಡಲಾಗುತ್ತಿದೆ.ಇನ್ನು ರಾಜ್ಯ ಸರ್ಕಾರದಿಂದ ಬಿ.ಪಿ.ಎಲ್ ಕುಟುಂಬಕ್ಕೆ ನೀಡಲಾಗುವ 1 ಲಕ್ಷ ಹೆಚ್ಚುವರಿ ಪರಿಹಾರ ಧನದ ಚೆಕ್ ನ್ನು ಶಾಸಕ ರಘುಪತಿ ಭಟ್ ಇಂದು ಮೃತರ ಕುಟುಂಬಕ್ಕೆ ವಿತರಿಸಿದರು.

ಉಡುಪಿ ವಿಧಾನಸಭೆ ಕ್ಷೇತ್ರದ 26 ಕುಟುಂಬಗಳಿಗೆ ಒಟ್ಟು 26 ಲಕ್ಷ ಮೊತ್ತದ ಚೆಕ್ಕನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರ ಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ಉಡುಪಿ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್ ಹಾಗೂ ನಗರಸಭಾ ಸದಸ್ಯರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

6 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

6 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

7 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

7 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

7 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

8 hours ago