Featured

ಉಡುಪಿ : ಕೊರೋನಾ ಕರ್ಫ್ಯೂ : ಉಡುಪಿ, ಮಣಿಪಾಲದಲ್ಲಿ ಕಟ್ಟು ನಿಟ್ಟಿನ ಕ್ರಮ ಜಾರಿ : ಎಸ್ಪಿ ವಿಷ್ಣುವರ್ಧನ್  -Vishwanews24

ಉಡುಪಿ : ಕೊರೋನಾ ಕರ್ಫ್ಯೂ : ಉಡುಪಿ, ಮಣಿಪಾಲದಲ್ಲಿ ಕಟ್ಟು ನಿಟ್ಟಿನ ಕ್ರಮ ಜಾರಿ : ಎಸ್ಪಿ ವಿಷ್ಣುವರ್ಧನ್  -Vishwanews24

ಉಡುಪಿ: ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏ 10-ರಿಂದ 20 ರವರೆಗೆ ರಾಜ್ಯದ 8 ನಗರಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ವರೆಗೆ ಜಾರಿಗೆ ಗೊಳಿಸಿರುವ ಕೊರೋನಾ ಕರ್ಪ್ಯೂ ಉಡುಪಿ ನಗರ ಹಾಗೂ ಮಣಿಪಾಲದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ಮಾಡಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ರಾಜ್ಯ ಸರಕಾರ ಉಡುಪಿ ಮತ್ತು ಮತ್ತು ಮಣಿಪಾಲದಲ್ಲಿ ಕೊರೋನಾ ಕರ್ಫ್ಯೂ ಹೇರಿದ್ದು ಎರಡು ನಗರದಲ್ಲಿ ಕೂಡ ಶನಿವಾರದಿಂದ ಬಿಗಿ ಪೊಲೀಸ್ ಬಂದೊಬಸ್ತ್ ಹಾಕಲಾಗುವುದು. ನಗರದ ಪ್ರಮುಖ ಜಂಕ್ಷನ್ ನಲ್ಲಿ ಚೆಕ್ ಪೋಸ್ಟ್ ಹಾಕುವುದರೊಂದಿಗೆ ಮಣಿಪಾಲ ನಗರದಲ್ಲಿ ನೈಟ್ ರೌಂಡ್ಸ್ ಹೆಚ್ಚಿಸುವುದರೊಂದಿಗೆ ಉಡುಪಿಯ ಪ್ರವಾಸಿ ತಾಣಗಳ ಮೇಲೂ ವಿಶೇಷ ನಿಗಾ ಇಡಲಾಗುತ್ತದೆ ಎಂದರು.

ಕೊರೋನಾ ಕರ್ಫ್ಯೂ ಹಿನ್ನಲೆಯಲ್ಲಿ ಡಿಎಸ್ ಪಿ ರಾಂಕ್ ಅಧಿಕಾರಿಯನ್ನು ನೋಡೆಲ್ ಆಪೀಸರ್ ಆಗಿ ನೇಮಕ ಮಾಡಲಿದ್ದು ಆ ನೋಡೆಲ್ ಆಫೀಸರ್ ಗೆ ಕೊರೋನಾ ಕರ್ಫ್ಯೂ ಜವಾಬ್ದಾರಿ ನೀಡಲಾಗುವುದು. ಅಲ್ಲದೆ ಎರಡು ನಗರದ ಹೋಟೆಲ್, ರೆಸ್ಟೋರೆಂಟ್ ಕ್ಲಬ್ ಪಬ್ ಸಮಯ ನಿಗದಿ ಮಾಡಲಿದ್ದು, ಮಾಸ್ಕ್, ಸಾಮಾಜಿಕ ಅಂತರ ಕಡೆ ವಿಶೇಷ ಗಮನ ಕೊಡಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿ ಜೊತೆ ಚರ್ಚೆ ಮಾಡಿ ಎರಡು ಜಿಲ್ಲೆಯ ನಿಯಮ ರೂಪಿಸಲಾಗುವುದು ಎಂದು ಅವರು ತಿಳಿಸಿದರು.

ಮಂಗಳೂರು : ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ , ಓರ್ವ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ -Vishwanews24

Vishwa News 24

Recent Posts

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

3 minutes ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

2 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

3 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

3 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

3 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

3 hours ago