ಉಡುಪಿ: ಇತ್ತೀಚಿಗೆ ಅಧಿಕಾರಕ್ಕಾಗಿ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸಿದರೆ ನಿಜವಾಗಿಯೂ ನಾಚಿಕೆ ಯಾಗುತ್ತದೆ. ಕೋವಿಡ್- 19 ನಿಂದ ಕಳೆದ ಒಂದುವರೆ ವರ್ಷದಿಂದ ರಾಜ್ಯದ ಜನರು ಹೈರಾಣರಾಗಿದ್ದಾರೆ. ಅದರಲ್ಲೂ ಮಧ್ಯಮವರ್ಗ, ಬಡವರನ್ನು ಕೇಳುವವರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಕೊರೋನಾ ಹಾವಳಿಯಿಂದ ನಾವುಗಳು ಬದುಕಬಲ್ಲೆವೇ? ಎಂಬ ಭಯದಲ್ಲಿ ಇರುವ ಮತದಾರರಿಗೆ ಧೈರ್ಯ ತುಂಬುವ ಬದಲು, ಇಂಥಾ ತುರ್ತು ಪರಿಸ್ಥಿತಿಯಲ್ಲಿಯೂ ತಮ್ಮ ಅಧಿಕಾರದ ಆಸೆಗಾಗಿ ಮುಖ್ಯಮಂತ್ರಿ ಯನ್ನು ಬದಲಾಯಿಸಲು ಹೊರಟಿರುವುದು ನಾಚಿಕೆಯಾಗಬೇಕು. ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಜನಸೇವಕರೇ ಹೊರತು ರಾಜನಲ್ಲ!, ಎಂಬುದನ್ನು ಮನಗಾಣಬೇಕು.
ಜನರ ಹಿತಾಸಕ್ತಿಗಿಂತ ಅಧಿಕಾರವೇ ನಿಮಗೆ ಮುಖ್ಯವಾದರೆ, ಕೂಡಲೇ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿ, ಮರು ಚುನಾವಣೆಯಲ್ಲಿ ಆಯ್ಕೆಯಾಗಿ ಎಂದು ರಾಜ್ಯ ಬಿಜೆಪಿ ಶಾಸಕರಿಗೆ ಶ್ರೀರಾಮಸೇನೆಯ ಉಡುಪಿ ಜಿಲ್ಲಾಧ್ಯಕ್ಷರಾದ ಜಯರಾಂ ಅಂಬೆಕಲ್ಲು ಆಗ್ರಹಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…