ಉಡುಪಿ: ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯಗಳೊಂದಾದ ಪುರಾಣ ಪುಸಿ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಳದ ಹುಂಡಿ ಹಾಗೂ 3 ಹರಕೆಯ ಲೆಕ್ಕಚಾರ ಮುಗಿದಿದೆ.
ಇದೇ ಮೊದಲ ಬಾರಿಗೆ ಅತೀ ಹೆಚ್ಚು ಕಾಣಿಕೆ ರೂಪದಲ್ಲಿ ನಗದು ಸಂಗ್ರಹವಾ ಈ ಬಾರಿ 1.53 ಕೋಟಿ ರೂಪಾಯಿ ನಗದು ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದ. ಅದೇ ರೀತಿ 2,500 ಕೆ.ಜಿ ಬಂಗಾರ ಮತ್ತು 4,200 ಕೆಜಿ ಬೆಳ್ಳಿಯನ್ನು ಹರಕ ರೂಪದಲ್ಲಿ ಸಮರ್ಪಿಸಿದ್ಯಾರೆ. ಕಳೆದೊಂದು ವರ್ಷದಿಂದ ಕೋವಿಡ್ ನಿರ್ಬಂಧಗಳ ಸಡಿಲಿಕಯ ಹಿನ್ನಲೆ ದೇವಳದಲ್ಲಿ ಭಕ್ತರ ಸಂಖ್ಯೆ ಎರಿಕೆಯಾಗಿದೆ. ಇದೇ ಮೊದಲ ಬಾರಿ ಇಷ್ಟೊಂದು ಪ್ರಮಾಣದ ಹರಕೆ ಸಲ್ಲಿಕೆಯಾಗಿದೆ. ಕಾಣಿಕ ಹಾಗೂ ಹರಕೆ ಲೆಕ್ಕಚಾರದ ವೇಳೆ ದೇವಳದ ಕಾರ್ಯನಿರ್ವಹಣಾಧಿಕಾರಿ ಮತ್ತು ಆಡಳಿತ ಮಂಡಳಿ ಸದಸ್ಯರು ಭಾಗಿಯಾಗಿದ್ದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…