ಉಡುಪಿ : ದುಡ್ಡು ಮಾಡೋಕೆ ಈ ಜನ ಅದೆಂಥ ಅಡ್ಡದಾರಿಗಳನ್ನು ಹಿಡಿಯುತ್ತಾರೆ ಅಂದ್ರೆ ದೇವರನ್ನು ಕೂಡ ಬಿಡಕ್ಕಿಲ್ಲ ಎಂಬ ಮಾತು ಸತ್ಯವಾಗಿದೆ. ಉಡುಪಿಯ ಪುರಾಣ ಪ್ರಸಿದ್ದ ಕೊಲ್ಲೂರು ಮೂಕಾಂಬಿಕೆಯ ಹೆಸರಿನಲ್ಲಿ ನಕಲಿ ಟ್ರಸ್ಟ್ ಶುರುವಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಕೊಲ್ಲೂರು ಡಿವೋಟಿಸ್ ಟ್ರಸ್ಟ್ ಅನ್ನುವ ನಕಲಿ ಲಿಂಕ್ ಹರಿದಾಡುತ್ತಿದೆ.
ದೇಗುಲಕ್ಕೆ ದೇಣಿಗೆ ಹರಕೆ ಸಲ್ಲಿಸುವ ಭಕ್ತರು ಇದಕ್ಕೆ ಹಣ ಕಳಿಸಿದ್ದಾರಂತೆ. ಭಕ್ತ ಹಣ ಕಳಿಸಿರುವ ಬಗ್ಗೆ ದೇಗುಲಕ್ಕೆ ಇ-ಮೇಲ್ ಮಾಡಿದಾಗ ಈ ಅಕೌಂಟ್ಗೂ ದೇವಸ್ಥಾನಕ್ಕೂ ಸಂಬಂಧ ಇಲ್ಲ ಅಂತಾ ಸ್ಪಷ್ಟನೆ ಬಂದಿದೆ. ಹೀಗಾಗಿ ಭಕ್ತರಾಗಿರುವ ರಾಘವೇಂದ್ರ ಹಾಗೂ ಧನಂಜಯ್ ಈ ಟ್ರಸ್ಟ್ ವಿರುದ್ಧ ಈಗ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕೇರಳದಲ್ಲಿ ಈ ಟ್ರಸ್ಟ್ ನೋಂದಣಿಯಾಗಿರೋದು ಗೊತ್ತಾಗಿದೆ. ದೇಗುಲದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲಾಗುತ್ತಿದೆ. 2022ರಿಂದ ಈ ಟ್ರಸ್ಟ್ ಹೆಸರಿನಲ್ಲಿ ಭಕ್ತರಿಗೆ ಮೋಸ ಮಾಡುತ್ತಿರುವುದು ತಿಳಿದುಬಂದಿದೆ. ಕೋಟಿಗ ಟ್ಟಲೆ ದುಡ್ಡು ಈ ಟ್ರಸ್ಟ್ ಲಪಟಾಯಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಈ ಬಗ್ಗೆ ಮುಜರಾಯಿ ಇಲಾಖೆ ಸೂಕ್ತ ತನಿಖೆ ಮಾಡಬೇಕೆಂದು ಭಕ್ತರು ಒತ್ತಾಯಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…