Featured

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ನಿರ್ವಹಣೆ, ಸ್ಥಿರಾಸ್ತಿ ಮತ್ತು ಚರಾಸ್ತಿಯ ಪರಿಶೀಲನೆಯ ಸಂದರ್ಭದಲ್ಲಿ ಉಪಸ್ಥಿತಿಯಿರಲು ದೇವಸ್ಥಾನ ಮಹಾಸಂಘಕ್ಕೂ ಅವಕಾಶ ನೀಡಬೇಕು : ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ, ಕರ್ನಾಟಕ ಆಗ್ರಹ  -Vishwanews24

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ನಿರ್ವಹಣೆ, ಸ್ಥಿರಾಸ್ತಿ ಮತ್ತು ಚರಾಸ್ತಿಯ ಪರಿಶೀಲನೆಯ ಸಂದರ್ಭದಲ್ಲಿ ಉಪಸ್ಥಿತಿಯಿರಲು ದೇವಸ್ಥಾನ ಮಹಾಸಂಘಕ್ಕೂ ಅವಕಾಶ ನೀಡಬೇಕು : ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ, ಕರ್ನಾಟಕ ಆಗ್ರಹ  -Vishwanews24

ಉಡುಪಿ: ಸರಕಾರವು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಅವ್ಯವಹಾರಗಳ ಬಗ್ಗೆ ಕೂಡಲೇ ತನಿಖೆ ಮಾಡಲು ನೀಡಿದ ಆದೇಶಕ್ಕೆ ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘವು ಅಭಿನಂದನೆಗಳನ್ನು ವ್ಯಕ್ತಪಡಿಸುತ್ತದೆ. ಆದರೆ ಕೇವಲ ಒಂದು ದಿನದ ತನಿಖೆಯಿಂದ ಇಲ್ಲಿಯವರೆಗೆ ನಡೆದ ಎಲ್ಲಾ ಅವ್ಯವಹಾರಗಳ ಪೂರ್ಣ ತನಿಖೆ ಮಾಡಲು ಸಾಧ್ಯವಾಗುವುದಿಲ್ಲ. ಆದರೂ ಮಾನ್ಯ ಸಚಿವರು ಕೂಡಲೇ ಸಕಾರಾತ್ಮಕ ಕೃತಿ ಮಾಡಿದ್ದು ನಿಜವಾಗಿ ಸ್ತುತ್ಯಾರ್ಹವಾಗಿದ್ದು, ಈ ಬಗ್ಗೆ ಮಾನ್ಯ ಧಾರ್ಮಿಕ ದತ್ತಿ ಸಚಿವರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿಯವರಿಗೂ ನಾವು ಅಭಿನಂದನೆಯನ್ನು ಸಲ್ಲಿಸುತ್ತೇವೆ ಎಂದು ದವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವಕ್ತಾರರಾದ ಶ್ರೀ ಗುರುಪ್ರಸಾದ ಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇದನ್ನೂ ಓದಿ : ರಾಜ್ಯದಲ್ಲಿ ಡ್ರಗ್ಸ್‌ ವಿರೋಧಿ ನೀತಿ ಶೀಘ್ರ ಜಾರಿಗೆ ತರಲಾಗುವುದು : ಗೃಹ ಸಚಿವ ಬಸವರಾಜ ಬೊಮ್ಮಾಯಿ -Vishwanews24

ಶ್ರೀ ಗೌಡ ಅವರು ಮುಂದೆ ಮಾತನಾಡುತ್ತಾ, ದೇವಸ್ತಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದಿಂದ ಈಗಾಗಲೇ ಈ ಪ್ರಕರಣದ ಸಂಬಂಧ ಮಾನ್ಯ ದತ್ತಿ ಇಲಾಖೆಯ ಆಯುಕ್ತರು ಬೆಂಗಳೂರು ಮತ್ತು ಮಾನ್ಯ ಧಾರ್ಮಿಕ ದತ್ತಿ ಇಲಾಖೆಯ ಸಚಿವರಲ್ಲ ದೂರನ್ನು ದಾಖಲಿಸಲಾಗಿದ್ದು. ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘವು ಕೂಡ ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಭಾಗಿಯಾಗುವಂತೆ ಅವಕಾಶ ನೀಡಬೇಕು ಎಂದು ಕೇಳಿಕೊಳ್ಳುತ್ತೇವೆ. ತನಿಖೆಯು ಪಾರದರ್ಶಕವಾಗಿರಬೇಕು ಮತ್ತು ಅವ್ಯವಹಾರ ಮಾಡಿದ ಭ್ರಷ್ಟ ಅಧಿಕಾರಿಗಳು ಒಂದೇ ದಿನದಲ್ಲಿ ಈ ಪ್ರಕರಣದಿಂದ ಕ್ಲೀನ್ ಚೀಟ್ ಆಗಿ ಹೊರಬರುವುದನ್ನು ತಡೆಯಲು, ಈ
ತನಿಖೆಯಲ್ಲಿ ಭಕ್ತರ ಸಹಭಾಗವು ಅಷ್ಟೇ ಮಹತ್ವದ್ದಿದೆ. ಹಾಗಾಗಿ ಎಲ್ಲಾ ಆಯಾಮಗಳಿಂದ ತನಿಖೆಯಾಗಲು ಭಕ್ತರು ಸಹಭಾಗ ಮಾಡಬೇಕು ಎಂದು ಅವರು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಇದನ್ನೂ ಓದಿ : ದೇಶದಲ್ಲಿ ಗೋ ಮಾಂಸ ನಿಷೇಧ ಮಾಡಿ ಗೋ ಮಾಂಸ ರಫ್ತು ನಿಲ್ಲಿಸಿ : ಯು.ಟಿ. ಖಾದರ್ -Vishwanews24

ಪತ್ರಿಕಾಗೋಷ್ಠಿಯಲ್ಲಿ ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ, ಕರ್ನಾಟಕದ ಸದಸ್ಯರಾದ ಶ್ರೀ. ಮಧುಸೂದನ ಅಯಾರ್ ಶ್ರೀ, ದಿನೇಶ ಎಂ. ಪಿ, ಶ್ರೀ ಶ್ರೀನಿವಾಸ. ಶ್ರೀ. ಚಂದ್ರ ಮೊಗೇರ, ಶ್ರೀ ವಿಜಯ ಕುಮಾರ, ಸಮನ್ವಯಕರು,ಹಿಂದೂ ಜನಜಾಗೃತಿ ಸಮಿತಿ, ಉಡುಪಿ, ಉಪಸ್ಥಿತರಿದ್ದರು.

ವರದಿ: ಪುರುಷೋತ್ತಮ ಸಾಲಿಯಾನ್

ಇದನ್ನೂ ಓದಿ : ಉಡುಪಿ : ಮಾರ್ಚ್‌ 22 ರಿಂದ 28 ರವರೆಗೆ ಸುಮನಸಾ ಕೊಡವೂರು ನಾಟಕೋತ್ಸವ “ರಂಗಹಬ್ಬ-9″ -Vishwanews24

 

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

11 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

13 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

13 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

13 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

14 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

14 hours ago