ಉಡುಪಿ: ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ 13 ವರ್ಷದ ಆರ್ಯ ಎಂಬ ವಿದ್ಯಾರ್ಥಿಯನ್ನು ಕೋಚಿಂಗ್ ಇನ್ಸ್ಟಿಟ್ಯೂಟ್ಗೆ ಡ್ರಾಪ್ ಮಾಡಿ ಬಳಿಕ ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
8 ನೇ ತರಗತಿಯ ವಿದ್ಯಾರ್ಥಿ ಆರ್ಯನನ್ನು ಆತನ ತಂದೆ ಪ್ರಕಾಶ್ ಶೆಟ್ಟಿ ಅವರು ಸೆಪ್ಟೆಂಬರ್ 8 ರ ಭಾನುವಾರ ಬೆಳಿಗ್ಗೆ ಇನ್ಸ್ಟಿಟ್ಯೂಟ್ಗೆ ಡ್ರಾಪ್ ಮಾಡಿದ್ದಾರೆ, ಬಳಿಕ ತಂದೆ 2:45 ರ ಸುಮಾರಿಗೆ ಅವನನ್ನು ಕರೆದುಕೊಂಡು ಹೋಗಲು ಹಿಂದಿರುಗಿದಾಗ, ಆರ್ಯ ಎಲ್ಲಿಯೂ ಕಾಣಲಿಲ್ಲ. . ಸಿಬ್ಬಂದಿಯನ್ನು ವಿಚಾರಿಸಿದಾಗ, ಆರ್ಯ ಆ ದಿನ ಕೋಚಿಂಗ್ ಸೆಷನ್ಗೆ ಹಾಜರಾಗಿರಲಿಲ್ಲ ಎಂದು ಅವರು ತಿಳಿಸಿದರು.
ಈ ಸಂಬಂಧ ಮನೆಯವರು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಆರ್ಯ ಇರುವಿಕೆಯ ಬಗ್ಗೆ ಯಾವುದೇ ಮಾಹಿತಿಯನ್ನು ಹತ್ತಿರದ ಪೊಲೀಸ್ ಠಾಣೆಗೆ ನೀಡುವಂತೆ ಸಾರ್ವಜನಿಕರನ್ನು ಕೋರಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…