Featured

ಉಡುಪಿ, ಕೋಟ,ಬ್ರಹ್ಮಾವರ, ಕಾಪು ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮ -Vishwanews24

ಉಡುಪಿ, ಕೋಟ,ಬ್ರಹ್ಮಾವರ, ಕಾಪು ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮ -Vishwanews24

       ಉಡುಪಿ, : ಜಿಲ್ಲಾ ಪಂಚಾಯತ್ ಉಡುಪಿ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆ ಹಾಗೂ ಗ್ರಾಮ ಪಂಚಾಯತ್‍ಗಳ ಸಹಯೋಗದಲ್ಲಿ ಉಡುಪಿ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮವು ಆಗಸ್ಟ್ 2 ರಿಂದ 4 ರ ವರೆಗೆ ನಡೆಯಲಿದ್ದು ಉಡುಪಿ ತಾಲೂಕು ಪಂಚಾಯತ್ ಆವರಣದಲ್ಲಿ ಆಗಸ್ಟ್ 2 ರಂದು ಸಮಗ್ರ ಕೃಷಿ ಮಾಹಿತಿ ರಥಕ್ಕೆ ಶಾಸಕ ರಘುಪತಿ ಭಟ್ ಚಾಲನೆ ನೀಡಲಿದ್ದಾರೆ.

ಕೋಟ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮ

ಉಡುಪಿ, : ಜಿಲ್ಲಾ ಪಂಚಾಯತ್ ಉಡುಪಿ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆ ಹಾಗೂ ಗ್ರಾಮ ಪಂಚಾಯತ್‍ಗಳ ಸಹಯೋಗದಲ್ಲಿ ಕೋಟ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮವು ಜುಲೈ 29 ರಿಂದ ಜು.31 ರ ವರೆಗೆ ನಡೆಯಲಿದೆ.

ಬ್ರಹ್ಮಾವರ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮ

ಉಡುಪಿ, : ಜಿಲ್ಲಾ ಪಂಚಾಯತ್ ಉಡುಪಿ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆ ಹಾಗೂ ಗ್ರಾಮ ಪಂಚಾಯತ್‍ಗಳ ಸಹಯೋಗದಲ್ಲಿ ಬ್ರಹ್ಮಾವರ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯ೵ಕ್ರಮವು ಜುಲೈ 26 ರಿಂದ ಜು.28 ರ ವರೆಗೆ ನಡೆಯಲಿದ್ದು , ಜುಲೈ 26 ರಂದು ಬ್ರಹ್ಮಾವರ ತಾಲೂಕು ಪಂಚಾಯತ್ ಆವರಣದಲ್ಲಿ ಸಮಗ್ರ ಕೃಷಿ ಮಾಹಿತಿ ರಥಕ್ಕೆ ಶಾಸಕ ರಘುಪತಿ ಭಟ್ ಚಾಲನೆ ನೀಡಲಿದ್ದಾರೆ.

ಕಾಪು ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮ

ಉಡುಪಿ, : ಜಿಲ್ಲಾ ಪಂಚಾಯತ್ ಉಡುಪಿ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆ ಹಾಗೂ ಗ್ರಾಮ ಪಂಚಾಯತ್‍ಗಳ ಸಹಯೋಗದಲ್ಲಿ ಕಾಪು ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯ೵ಕ್ರಮವು ಆಗಸ್ಟ್ 5 ರಿಂದ 7 ರ ವರೆಗೆ ನಡೆಯಲಿದ್ದು , ಆಗಸ್ಟ್ 7 ರಂದು ಕಾಪು ತಾಲೂಕು ಕಚೇರಿ ಆವರಣದಲ್ಲಿ ಸಮಗ್ರ ಕೃಷಿ ಮಾಹಿತಿ ರಥಕ್ಕೆ ಶಾಸಕ ಲಾಲಾಜಿ ಆರ್. ಮೆಂಡನ್ ಚಾಲನೆ ನೀಡಲಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

20 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

21 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

21 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

23 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

23 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

23 hours ago