ಉಡುಪಿ :ಕರಾವಳಿ ಹಿಂದಿನಿಂದಲೂ ಧರ್ಮ ಸಾಮರಸ್ಯಕ್ಕೆ ಸಾಕ್ಷಿಯಾದ ಪ್ರದೇಶವಾಗಿದ್ದು. ಇದಕ್ಕೆ ಕರಾವಳಿ ಜಿಲ್ಲೆಯಲ್ಲಿ ಸಾಕಷ್ಟು ನಿದರ್ಶನಗಳನ್ನು ನೀಡಬಹುದು.
ಕಳೆದ ಕೆಲವು ದಿನಗಳಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರಗಜ್ಜನ ನೇಮ ಸಂದರ್ಭದಲ್ಲಿ ಮುಸ್ಲಿಂ ಮಹಿಳೆಯೊಬ್ಬರ ಅನಾರೋಗ್ಯ ಪೀಡಿತವಾದ ಮಗುವಿಗೆ ಕೊರಗಜ್ಜ ಅಭಯ ನೀಡಿದ ವಿಡಿಯೋ ಒಂದು ವೈರಲ್ ಆಗಿತ್ತು, ಈಗ ಅದೇ ರೀತಿಯ ಇನ್ನೊಂದು ಘಟನೆ ನಡೆದಿದ್ದು, ಕೋಟದ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ಮುಸ್ಲಿಂ ಕುಟುಂಬ ಒಂದು ತುಲಾಭಾರ ಸೇವೆ ಮಾಡಿಸುವ ಮೂಲಕ ಹರಕೆ ಸಲ್ಲಿಸಿದೆ.
ಕೋಟ ಶ್ರೀ ಅಮೃತೇಶ್ವರಿ ದೇವಾಲಯವು ಈ ಭಾಗದ ಶಕ್ತಿ ಕ್ಷೇತ್ರವಾಗಿದ್ದು, ಸಾವಿರಾರು ಭಕ್ತರು ದೇವಳಕ್ಕೆ ಭೇಟಿ ನೀಡುತ್ತಾರೆ. ಕೌಟುಂಬಿಕ ಸಮಸ್ಯೆ ಹಿನ್ನಲೆಯಲ್ಲಿ ಬ್ರಹ್ಮಾವರ ತಾಲೂಕಿನ ಕೋಟದ ಹಲವು ಮಕ್ಕಳ ತಾಯಿ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ಮುಸ್ಲಿಂ ಕುಟುಂಬ ಹರಕೆ ಹೊತ್ತಿದ್ದರು. ಸದ್ಯ ಹರಕೆ ತೀರಿಸುವ ಸಲುವಾಗಿ ದೇವಸ್ಥಾನದಲ್ಲಿ ತುಲಾಭಾರ ಸೇವೆ ನೀಡಿದ್ದಾರೆ.
ಇದನ್ನೂ ಓದಿ : ಮಂಗಳೂರು : ಚಾರ್ಮಾಡಿ ಘಾಟ್ ಸಂಚಾರಕ್ಕೆ ಮತ್ತೆ ನಿರ್ಬಂಧ -Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…