ಉಡುಪಿ :ಕರಾವಳಿ ಹಿಂದಿನಿಂದಲೂ ಧರ್ಮ ಸಾಮರಸ್ಯಕ್ಕೆ ಸಾಕ್ಷಿಯಾದ ಪ್ರದೇಶವಾಗಿದ್ದು. ಇದಕ್ಕೆ ಕರಾವಳಿ ಜಿಲ್ಲೆಯಲ್ಲಿ ಸಾಕಷ್ಟು ನಿದರ್ಶನಗಳನ್ನು ನೀಡಬಹುದು.
ಕಳೆದ ಕೆಲವು ದಿನಗಳಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರಗಜ್ಜನ ನೇಮ ಸಂದರ್ಭದಲ್ಲಿ ಮುಸ್ಲಿಂ ಮಹಿಳೆಯೊಬ್ಬರ ಅನಾರೋಗ್ಯ ಪೀಡಿತವಾದ ಮಗುವಿಗೆ ಕೊರಗಜ್ಜ ಅಭಯ ನೀಡಿದ ವಿಡಿಯೋ ಒಂದು ವೈರಲ್ ಆಗಿತ್ತು, ಈಗ ಅದೇ ರೀತಿಯ ಇನ್ನೊಂದು ಘಟನೆ ನಡೆದಿದ್ದು, ಕೋಟದ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ಮುಸ್ಲಿಂ ಕುಟುಂಬ ಒಂದು ತುಲಾಭಾರ ಸೇವೆ ಮಾಡಿಸುವ ಮೂಲಕ ಹರಕೆ ಸಲ್ಲಿಸಿದೆ.
ಕೋಟ ಶ್ರೀ ಅಮೃತೇಶ್ವರಿ ದೇವಾಲಯವು ಈ ಭಾಗದ ಶಕ್ತಿ ಕ್ಷೇತ್ರವಾಗಿದ್ದು, ಸಾವಿರಾರು ಭಕ್ತರು ದೇವಳಕ್ಕೆ ಭೇಟಿ ನೀಡುತ್ತಾರೆ. ಕೌಟುಂಬಿಕ ಸಮಸ್ಯೆ ಹಿನ್ನಲೆಯಲ್ಲಿ ಬ್ರಹ್ಮಾವರ ತಾಲೂಕಿನ ಕೋಟದ ಹಲವು ಮಕ್ಕಳ ತಾಯಿ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ಮುಸ್ಲಿಂ ಕುಟುಂಬ ಹರಕೆ ಹೊತ್ತಿದ್ದರು. ಸದ್ಯ ಹರಕೆ ತೀರಿಸುವ ಸಲುವಾಗಿ ದೇವಸ್ಥಾನದಲ್ಲಿ ತುಲಾಭಾರ ಸೇವೆ ನೀಡಿದ್ದಾರೆ.
ಇದನ್ನೂ ಓದಿ : ಮಂಗಳೂರು : ಚಾರ್ಮಾಡಿ ಘಾಟ್ ಸಂಚಾರಕ್ಕೆ ಮತ್ತೆ ನಿರ್ಬಂಧ -Vishwanews24
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]