Featured

ಉಡುಪಿ : ಕೋಟ ಶ್ರೀ ಅಮೃತೇಶ್ವರಿ ದೇವಿಗೆ ಮುಸ್ಲಿಂ ಕುಟುಂಬದಿಂದ ತುಲಾಭಾರ ಸೇವೆ -Vishwanews24

ಉಡುಪಿ : ಕೋಟ ಶ್ರೀ ಅಮೃತೇಶ್ವರಿ ದೇವಿಗೆ ಮುಸ್ಲಿಂ ಕುಟುಂಬದಿಂದ ತುಲಾಭಾರ ಸೇವೆ -Vishwanews24

ಉಡುಪಿ :ಕರಾವಳಿ ಹಿಂದಿನಿಂದಲೂ ಧರ್ಮ ಸಾಮರಸ್ಯಕ್ಕೆ ಸಾಕ್ಷಿಯಾದ ಪ್ರದೇಶವಾಗಿದ್ದು. ಇದಕ್ಕೆ ಕರಾವಳಿ ಜಿಲ್ಲೆಯಲ್ಲಿ ಸಾಕಷ್ಟು ನಿದರ್ಶನಗಳನ್ನು ನೀಡಬಹುದು.

ಕಳೆದ ಕೆಲವು ದಿನಗಳಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರಗಜ್ಜನ ನೇಮ ಸಂದರ್ಭದಲ್ಲಿ ಮುಸ್ಲಿಂ ಮಹಿಳೆಯೊಬ್ಬರ ಅನಾರೋಗ್ಯ ಪೀಡಿತವಾದ ಮಗುವಿಗೆ ಕೊರಗಜ್ಜ ಅಭಯ ನೀಡಿದ ವಿಡಿಯೋ ಒಂದು ವೈರಲ್ ಆಗಿತ್ತು, ಈಗ ಅದೇ ರೀತಿಯ ಇನ್ನೊಂದು ಘಟನೆ ನಡೆದಿದ್ದು, ಕೋಟದ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ಮುಸ್ಲಿಂ ಕುಟುಂಬ ಒಂದು ತುಲಾಭಾರ ಸೇವೆ ಮಾಡಿಸುವ ಮೂಲಕ ಹರಕೆ ಸಲ್ಲಿಸಿದೆ.

ಕೋಟ ಶ್ರೀ ಅಮೃತೇಶ್ವರಿ ದೇವಾಲಯವು ಈ ಭಾಗದ ಶಕ್ತಿ ಕ್ಷೇತ್ರವಾಗಿದ್ದು, ಸಾವಿರಾರು ಭಕ್ತರು ದೇವಳಕ್ಕೆ ಭೇಟಿ ನೀಡುತ್ತಾರೆ‌. ಕೌಟುಂಬಿಕ ಸಮಸ್ಯೆ ಹಿನ್ನಲೆಯಲ್ಲಿ ಬ್ರಹ್ಮಾವರ ತಾಲೂಕಿನ ಕೋಟದ ಹಲವು ಮಕ್ಕಳ ತಾಯಿ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ಮುಸ್ಲಿಂ ಕುಟುಂಬ ಹರಕೆ ಹೊತ್ತಿದ್ದರು‌. ಸದ್ಯ ಹರಕೆ ತೀರಿಸುವ ಸಲುವಾಗಿ ದೇವಸ್ಥಾನದಲ್ಲಿ ತುಲಾಭಾರ ಸೇವೆ ನೀಡಿದ್ದಾರೆ.

ಇದನ್ನೂ ಓದಿ : ಮಂಗಳೂರು : ಚಾರ್ಮಾಡಿ ಘಾಟ್ ಸಂಚಾರಕ್ಕೆ ಮತ್ತೆ ನಿರ್ಬಂಧ -Vishwanews24

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

14 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

17 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

17 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

18 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

18 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

18 hours ago