Featured

ಉಡುಪಿ: ಕೋವಿಡ್ ಟೆಸ್ಟ್‌ಗೆ ಸಹಕರಿಸಿದರೆ ಜಿಲ್ಲೆಯಲ್ಲೂ ಶಾಲೆಗಳನ್ನು ತೆರೆಯಲು ಸಾಧ್ಯ : ಜಿಲ್ಲಾಧಿಕಾರಿ -Vishwanews24

ಉಡುಪಿ: ಕೋವಿಡ್ ಟೆಸ್ಟ್‌ಗೆ ಸಹಕರಿಸಿದರೆ ಜಿಲ್ಲೆಯಲ್ಲೂ ಶಾಲೆಗಳನ್ನು ತೆರೆಯಲು ಸಾಧ್ಯ : ಜಿಲ್ಲಾಧಿಕಾರಿ -Vishwanews24

ಉಡುಪಿ: ಜಿಲ್ಲೆಯಲ್ಲೂ ಶಾಲೆಗಳನ್ನು ಪ್ರಾರಂಭಿಸಬೇಕಾದ್ದರಿಂದ ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್ ಮಾಡಬೇಕೆಂದು ಉಡುಪಿ ಜಿಲ್ಲಾಧಿಕಾರಿ ಅಭಿಪ್ರಾಯಪಟ್ಟಿದ್ದಾರೆ.

ಈ ತಿಂಗಳ ಅಂತ್ಯಕ್ಕೆ ಕೊರೋನಾ ಪಾಸಿಟಿವಿಟಿ ಪ್ರಮಾಣ ಶೇ.2ಕ್ಕಿಂತ ಕಡಿಮೆ ತರಬೇಕೆನ್ನುವುದು ನಮ್ಮ ಗುರಿ ಇದೆ.

ಪಾಸಿಟಿವಿಟಿ ಶೇ. ಎರಡಕ್ಕಿಂತ ಕಡಿಮೆ ದಾಖಲಾದರೆ ಜಿಲ್ಲೆಯ ಎಲ್ಲಾ ಶಾಲಾ ಮಕ್ಕಳು ತಮ್ಮ ವಿದ್ಯಾರ್ಜನೆ ಮುಂದುವರಿಸಲು ಸಾಧ್ಯವಾಗುತ್ತದೆ, ಆದ್ದರಿಂದ ಜಿಲ್ಲೆ ಜನರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮನವಿ ಮಾಡಿದರು.

ಕೆಲವರು ಸಭೆ ಸಮಾರಂಭಗಳನ್ನು ಜಿಲ್ಲಾಡಳಿತ ಆದೇಶ ಉಲ್ಲಂಘಿಸಿ ನಡೆಸುತ್ತಿರುವುದು ಕಂಡು ಬಂದಿರುವುದು ತಿಳಿದು ಬಂದಿದೆ. ಅಂತಹವರ ವಿರುದ್ದ ಕಠಿನ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

ವ್ಯಾಕ್ಸಿನ್ ನೀಡುವುದರಲ್ಲಿ ರಾಜ್ಯದಲ್ಲಿ ಉಡುಪಿ ಎರಡನೇ ಸ್ಥಾನದಲ್ಲಿದೆ. ಸುಮಾರು 64 ಶೇ. 60 ವರ್ಷ ಮೇಲ್ಪಟ್ಟವರಿಗೆ ಸಹಿತ ಶೇ. 85 ವ್ಯಾಕ್ಸಿನ್ ನೀಡಲಾಗಿದೆ. ಇನ್ನುಳಿದ ಶೇ.15 ಜನರಿಗೆ ಜಿಲ್ಲಾಡಳಿತವೇ ಮನೆಮನೆಗೆ ಹೋಗಿ ವ್ಯಾಕ್ಸಿನ್ ನೀಡುವ ಗುರಿ ಹೊಂದಿದ್ದಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್ ಮಾಧ್ಯಮಕ್ಕೆ ಮಾಹಿತಿ ನೀಡಿದರು.

ಉಡುಪಿಗೆ ಒಂದು ವಾರದಿಂದ ಎಂಟರಿಂದ ಹತ್ತು ಸಾವಿರರೆಗೆ ವ್ಯಾಕ್ಸಿನ್ ಬರುತ್ತಿದೆ. ಕ್ರಮಬದ್ದವಾಗಿ ನೀಡುವ ವ್ಯವಸ್ಥೆ ಆಗುತ್ತಿದೆ ಎಂದರು. ಸ್ವಾಬ್ ಸಂಗ್ರಹಕ್ಕೆ ಬೇಕಾದ 65 ತಂಡಗಳು ಜಿಲ್ಲೆಯಲ್ಲಿ ಇದೆ. ಮಾತ್ರವಲ್ಲದೆ ಡಾಟಾ ಎಂಟ್ರಿಗೆ ಸಿಬ್ಬಂದಿಗಳು ಕೂಡ ಇದ್ದು ನಮ್ಮ ಜಿಲ್ಲೆಯಲ್ಲಿ ಪಾಸಿಟಿವಿಟಿ ಶೇ. 2ರ ಒಳಗೆ ತರುವ ಗುರಿ ಇದೆ ಎಂದು ತಿಳಿಸಿದರು.

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

15 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

16 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

16 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

17 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

17 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago