Featured

ಉಡುಪಿ : ಕೋವಿಡ್ ಲಸಿಕೆ ಪಡೆದರೆ ಯಾವುದೇ ಕಾರಣಕ್ಕೂ ಆಯಸ್ಕಾಂತೀಯ ಶಕ್ತಿ ಬರುವುದಿಲ್ಲ : ಜಿಲ್ಲಾಧಿಕಾರಿ ಸ್ಪಷ್ಟನೆ -Vishwanews24

ಉಡುಪಿ :  ಕೋವಿಡ್ ಲಸಿಕೆ ಪಡೆದರೆ ಯಾವುದೇ ಕಾರಣಕ್ಕೂ ಆಯಸ್ಕಾಂತೀಯ ಶಕ್ತಿ ಬರುವುದಿಲ್ಲ : ಜಿಲ್ಲಾಧಿಕಾರಿ ಸ್ಪಷ್ಟನೆ -Vishwanews24

ಉಡುಪಿ: ಕೋವಿಡ್ ಲಸಿಕೆ ಪಡೆದರೆ ದೇಹಕ್ಕೆ ಅಯಸ್ಕಾಂತೀಯ ಶಕ್ತಿ ಬರುತ್ತದೆಯೇ?

ಉಡುಪಿಯ ಪಿಪಿಸಿ ಬಳಿಯ ವ್ಯಕ್ತಿಯೊಬ್ಬರ ಮೈಯಲ್ಲಿ ವಸ್ತುಗಳು ಅಂಟುತ್ತಿರುವ ಬಗ್ಗೆ ವಿಡಿಯೋವೊಂದು ವೈರಲ್ ಆಗಿದೆ. ನಾನು ಕೆಲ ದಿನಗಳ ಹಿಂದೆ ಕೋವಿಡ್ ಲಸಿಕೆ ಪಡೆದಿದ್ದರು. ಲಸಿಕೆ ಪಡೆದವರಿಗೆ ಆಯಸ್ಕಾಂತದ ಶಕ್ತಿ ಬರುವ ಬಗ್ಗೆ ವಿಡಿಯೋ ನೋಡಿದ್ದ ಅವರು ತಾನೂ ಪ್ರಯೋಗ ಮಾಡಿದಾಗ ತನ್ನ ಮೈಯಲ್ಲಿ ಸೌಟು, ತಟ್ಟೆ, ಲೋಟಗಳು ಅಂಟಿದ್ದವು. ಈ ವಿಡಿಯೋ ಇದೀಗ ವೈರಲ್ ಆಗಿದೆ.

ಜಿಲ್ಲಾಧಿಕಾರಿ ಸ್ಪಷ್ಟನೆ; ಆಯಸ್ಕಾಂತ ಶಕ್ತಿಯ ಬಗ್ಗೆ ವಿಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಸ್ಪಷ್ಟನೆ ನೀಡಿದ್ದಾರೆ. ಕೋವಿಡ್ ಲಸಿಕೆ ಪಡೆದರೆ ಯಾವುದೇ ಕಾರಣಕ್ಕೂ ಆಯಸ್ಕಾಂತೀಯ ಶಕ್ತಿ ಬರುವುದಿಲ್ಲ. ಆ ವ್ಯಕ್ತಿಯನ್ನು ನಮ್ಮ ಜಿಲ್ಲಾಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಲಾಗಿದೆ. ಅವರ ಹಣೆ, ಭುಜ, ಬೆನ್ನು, ಹೊಟ್ಟೆ ಮತ್ತು ಮೊಣಕೈ ಭಾಗದಲ್ಲಿ ಅವರಿಗೆ ಆಯಸ್ಕಾಂತೀಯ ಲಕ್ಷಣಗಳು ಇರುವ ಬಗ್ಗೆ ಕಂಡುಬಂದಿದೆ. ಅವರಿಗೆ ಇತರ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಲಸಿಕೆಯ ಕಾರಣದಿಂದ ಈ ತರಹದ ಯಾವುದೇ ಲಕ್ಷಣಗಳು ಕಂಡುಬರುವುದಿಲ್ಲ ಎಂದು ಡಿಸಿ ಜಗದೀಶ್ ಸ್ಪಷ್ಟನೆ ನೀಡಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

2 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

22 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago