Featured

ಉಡುಪಿ : ಕೋವಿಡ್ ಲಸಿಕೆ ಪಡೆದರೆ ಯಾವುದೇ ಕಾರಣಕ್ಕೂ ಆಯಸ್ಕಾಂತೀಯ ಶಕ್ತಿ ಬರುವುದಿಲ್ಲ : ಜಿಲ್ಲಾಧಿಕಾರಿ ಸ್ಪಷ್ಟನೆ -Vishwanews24

ಉಡುಪಿ :  ಕೋವಿಡ್ ಲಸಿಕೆ ಪಡೆದರೆ ಯಾವುದೇ ಕಾರಣಕ್ಕೂ ಆಯಸ್ಕಾಂತೀಯ ಶಕ್ತಿ ಬರುವುದಿಲ್ಲ : ಜಿಲ್ಲಾಧಿಕಾರಿ ಸ್ಪಷ್ಟನೆ -Vishwanews24

ಉಡುಪಿ: ಕೋವಿಡ್ ಲಸಿಕೆ ಪಡೆದರೆ ದೇಹಕ್ಕೆ ಅಯಸ್ಕಾಂತೀಯ ಶಕ್ತಿ ಬರುತ್ತದೆಯೇ?

ಉಡುಪಿಯ ಪಿಪಿಸಿ ಬಳಿಯ ವ್ಯಕ್ತಿಯೊಬ್ಬರ ಮೈಯಲ್ಲಿ ವಸ್ತುಗಳು ಅಂಟುತ್ತಿರುವ ಬಗ್ಗೆ ವಿಡಿಯೋವೊಂದು ವೈರಲ್ ಆಗಿದೆ. ನಾನು ಕೆಲ ದಿನಗಳ ಹಿಂದೆ ಕೋವಿಡ್ ಲಸಿಕೆ ಪಡೆದಿದ್ದರು. ಲಸಿಕೆ ಪಡೆದವರಿಗೆ ಆಯಸ್ಕಾಂತದ ಶಕ್ತಿ ಬರುವ ಬಗ್ಗೆ ವಿಡಿಯೋ ನೋಡಿದ್ದ ಅವರು ತಾನೂ ಪ್ರಯೋಗ ಮಾಡಿದಾಗ ತನ್ನ ಮೈಯಲ್ಲಿ ಸೌಟು, ತಟ್ಟೆ, ಲೋಟಗಳು ಅಂಟಿದ್ದವು. ಈ ವಿಡಿಯೋ ಇದೀಗ ವೈರಲ್ ಆಗಿದೆ.

ಜಿಲ್ಲಾಧಿಕಾರಿ ಸ್ಪಷ್ಟನೆ; ಆಯಸ್ಕಾಂತ ಶಕ್ತಿಯ ಬಗ್ಗೆ ವಿಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಸ್ಪಷ್ಟನೆ ನೀಡಿದ್ದಾರೆ. ಕೋವಿಡ್ ಲಸಿಕೆ ಪಡೆದರೆ ಯಾವುದೇ ಕಾರಣಕ್ಕೂ ಆಯಸ್ಕಾಂತೀಯ ಶಕ್ತಿ ಬರುವುದಿಲ್ಲ. ಆ ವ್ಯಕ್ತಿಯನ್ನು ನಮ್ಮ ಜಿಲ್ಲಾಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಲಾಗಿದೆ. ಅವರ ಹಣೆ, ಭುಜ, ಬೆನ್ನು, ಹೊಟ್ಟೆ ಮತ್ತು ಮೊಣಕೈ ಭಾಗದಲ್ಲಿ ಅವರಿಗೆ ಆಯಸ್ಕಾಂತೀಯ ಲಕ್ಷಣಗಳು ಇರುವ ಬಗ್ಗೆ ಕಂಡುಬಂದಿದೆ. ಅವರಿಗೆ ಇತರ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಲಸಿಕೆಯ ಕಾರಣದಿಂದ ಈ ತರಹದ ಯಾವುದೇ ಲಕ್ಷಣಗಳು ಕಂಡುಬರುವುದಿಲ್ಲ ಎಂದು ಡಿಸಿ ಜಗದೀಶ್ ಸ್ಪಷ್ಟನೆ ನೀಡಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

22 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

22 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago