Featured

ಉಡುಪಿ : ಕೋವಿಡ್ ಲಸಿಕೆ ಪಡೆದರೆ ಯಾವುದೇ ಕಾರಣಕ್ಕೂ ಆಯಸ್ಕಾಂತೀಯ ಶಕ್ತಿ ಬರುವುದಿಲ್ಲ : ಜಿಲ್ಲಾಧಿಕಾರಿ ಸ್ಪಷ್ಟನೆ -Vishwanews24

ಉಡುಪಿ :  ಕೋವಿಡ್ ಲಸಿಕೆ ಪಡೆದರೆ ಯಾವುದೇ ಕಾರಣಕ್ಕೂ ಆಯಸ್ಕಾಂತೀಯ ಶಕ್ತಿ ಬರುವುದಿಲ್ಲ : ಜಿಲ್ಲಾಧಿಕಾರಿ ಸ್ಪಷ್ಟನೆ -Vishwanews24

ಉಡುಪಿ: ಕೋವಿಡ್ ಲಸಿಕೆ ಪಡೆದರೆ ದೇಹಕ್ಕೆ ಅಯಸ್ಕಾಂತೀಯ ಶಕ್ತಿ ಬರುತ್ತದೆಯೇ?

ಉಡುಪಿಯ ಪಿಪಿಸಿ ಬಳಿಯ ವ್ಯಕ್ತಿಯೊಬ್ಬರ ಮೈಯಲ್ಲಿ ವಸ್ತುಗಳು ಅಂಟುತ್ತಿರುವ ಬಗ್ಗೆ ವಿಡಿಯೋವೊಂದು ವೈರಲ್ ಆಗಿದೆ. ನಾನು ಕೆಲ ದಿನಗಳ ಹಿಂದೆ ಕೋವಿಡ್ ಲಸಿಕೆ ಪಡೆದಿದ್ದರು. ಲಸಿಕೆ ಪಡೆದವರಿಗೆ ಆಯಸ್ಕಾಂತದ ಶಕ್ತಿ ಬರುವ ಬಗ್ಗೆ ವಿಡಿಯೋ ನೋಡಿದ್ದ ಅವರು ತಾನೂ ಪ್ರಯೋಗ ಮಾಡಿದಾಗ ತನ್ನ ಮೈಯಲ್ಲಿ ಸೌಟು, ತಟ್ಟೆ, ಲೋಟಗಳು ಅಂಟಿದ್ದವು. ಈ ವಿಡಿಯೋ ಇದೀಗ ವೈರಲ್ ಆಗಿದೆ.

ಜಿಲ್ಲಾಧಿಕಾರಿ ಸ್ಪಷ್ಟನೆ; ಆಯಸ್ಕಾಂತ ಶಕ್ತಿಯ ಬಗ್ಗೆ ವಿಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಸ್ಪಷ್ಟನೆ ನೀಡಿದ್ದಾರೆ. ಕೋವಿಡ್ ಲಸಿಕೆ ಪಡೆದರೆ ಯಾವುದೇ ಕಾರಣಕ್ಕೂ ಆಯಸ್ಕಾಂತೀಯ ಶಕ್ತಿ ಬರುವುದಿಲ್ಲ. ಆ ವ್ಯಕ್ತಿಯನ್ನು ನಮ್ಮ ಜಿಲ್ಲಾಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಲಾಗಿದೆ. ಅವರ ಹಣೆ, ಭುಜ, ಬೆನ್ನು, ಹೊಟ್ಟೆ ಮತ್ತು ಮೊಣಕೈ ಭಾಗದಲ್ಲಿ ಅವರಿಗೆ ಆಯಸ್ಕಾಂತೀಯ ಲಕ್ಷಣಗಳು ಇರುವ ಬಗ್ಗೆ ಕಂಡುಬಂದಿದೆ. ಅವರಿಗೆ ಇತರ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಲಸಿಕೆಯ ಕಾರಣದಿಂದ ಈ ತರಹದ ಯಾವುದೇ ಲಕ್ಷಣಗಳು ಕಂಡುಬರುವುದಿಲ್ಲ ಎಂದು ಡಿಸಿ ಜಗದೀಶ್ ಸ್ಪಷ್ಟನೆ ನೀಡಿದ್ದಾರೆ.

Vishwa News 24

Recent Posts

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

18 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

40 minutes ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

60 minutes ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

1 hour ago

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

1 hour ago

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

1 hour ago