ಉಡುಪಿ

ಉಡುಪಿ : ಕೋವಿಡ್ ಸಹಾಯವಾಣಿ -Vishwanews24

ಉಡುಪಿ : ಕೋವಿಡ್ ಸಹಾಯವಾಣಿ -Vishwanews24

ಉಡುಪಿ :  ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣಕ್ಕೆ ಸಂಬoಧಿಸಿ ಈಗಾಗಲೇ ಕರೋನಾ ಸೋಂಕಿತರನ್ನು ಕಡ್ಡಾಯವಾಗಿ ಸಾಂಸ್ದಿಕ ಕ್ವಾರಂಟೈನ್ ಗೆ ಸ್ದಳಾಂತರ , ಸೋಂಕಿತರ ಮನೆಯನ್ನು ಸೀಲ್ ಡೌನ್ ಮಾಡುವುದು ಹಾಗೂ ಮತ್ತಿತ್ತರ ಮುಂಜಾಗೃತ ಕ್ರಮಗಳಿಗೆ ಸಂಬoಧಿಸಿ ಆದೇಶ ಹೊರಡಿಸಲಾಗಿರುತ್ತದೆ.

ಅದಾಗ್ಯೂ ಕರೋನಾ ಭಾಧಿತ ವ್ಯಕ್ತಿಗಳು ಕೋವಿಡ್ -19 ರ ನಿಯಮಗಳನ್ನು ಉಲ್ಲಂಘಿಸಿ, ನಿರಾಯಸವಾಗಿ ಓಡಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿದ್ದು, ಇದು ಜಿಲ್ಲೆಯಲ್ಲಿ ಮತ್ತಷ್ಟು ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿರುತ್ತದೆ. ಆದುದರಿಂದ ಈ ಬಗ್ಗೆ ಜಿಲ್ಲೆಯ ಜನರಲ್ಲಿ ಅರಿವು ಮೂಡಿಸಲು ಹಾಗೂ ಸಾರ್ವಜನಿಕರೇ ಸ್ವಯಂ ಕೋವಿಡ್ -19 ನ್ನು ನಿಯಂತ್ರಿಸುವಲ್ಲಿ ಜಾಗೃತರನ್ನಾಗಿಸುವ ನಿಟ್ಟಿನಲ್ಲಿ ಇನ್ನು ಮುಂದೆ ಜಿಲ್ಲೆಯಲ್ಲಿ ಕರೋನಾ ಭಾದಿತ ವ್ಯಕ್ತಿಗಳು ಕೋವಿಡ್-19 ನಿಯಮಗಳನ್ನು ಉಲ್ಲಂಘಿಸಿ ಓಡಾಟ ನಡೆಸುವುದು ಕಂಡುಬoದಲ್ಲಿ ಆ ಬಗ್ಗೆ ಸಾರ್ವಜನಿಕರು ಮಾಹಿತಿಯನ್ನು ಜಿಲ್ಲಾಡಳಿತದಿಂದ ಸ್ದಾಪಿಸಿರುವ ಕೋವಿಡ್ -19 ಸಹಾಯವಾಣಿಗೆ ಕರೆಮಾಡಿ ದೂರನ್ನು ಸಲ್ಲಿಸುವುದು.

ಅಲ್ಲದೇ, ಕೋವಿಡ್ ಕೇರ್ ಸೆಂಟರ್, ಹೋಮ್ ಐಸೋಲೇಶನ್ ಹಾಗೂ ಕೋವಿಡ್ -19ಗೆ ಸಂಬoಧಿಸಿದ ಇನ್ನಿತರ ಮಾಹಿತಿಯನ್ನು ಪಡೆಯಲು ಅಥವಾ ಯಾವುದಾದರು ದೂರುಗಳನ್ನು ಸಲ್ಲಿಸಲು ಸಾರ್ವಜನಿಕರು ಕೋವಿಡ್ -19 ಸಹಾಯವಾಣಿ ಸಂಖ್ಯೆ : 96639 57222 ಸೇವೆಯನ್ನು ಪಡೆಯುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

 

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

7 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

7 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

7 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

10 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

10 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

10 hours ago