ಉಡುಪಿ

ಉಡುಪಿ : ಕೋವಿಡ್ ಸಹಾಯವಾಣಿ -Vishwanews24

ಉಡುಪಿ : ಕೋವಿಡ್ ಸಹಾಯವಾಣಿ -Vishwanews24

ಉಡುಪಿ :  ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣಕ್ಕೆ ಸಂಬoಧಿಸಿ ಈಗಾಗಲೇ ಕರೋನಾ ಸೋಂಕಿತರನ್ನು ಕಡ್ಡಾಯವಾಗಿ ಸಾಂಸ್ದಿಕ ಕ್ವಾರಂಟೈನ್ ಗೆ ಸ್ದಳಾಂತರ , ಸೋಂಕಿತರ ಮನೆಯನ್ನು ಸೀಲ್ ಡೌನ್ ಮಾಡುವುದು ಹಾಗೂ ಮತ್ತಿತ್ತರ ಮುಂಜಾಗೃತ ಕ್ರಮಗಳಿಗೆ ಸಂಬoಧಿಸಿ ಆದೇಶ ಹೊರಡಿಸಲಾಗಿರುತ್ತದೆ.

ಅದಾಗ್ಯೂ ಕರೋನಾ ಭಾಧಿತ ವ್ಯಕ್ತಿಗಳು ಕೋವಿಡ್ -19 ರ ನಿಯಮಗಳನ್ನು ಉಲ್ಲಂಘಿಸಿ, ನಿರಾಯಸವಾಗಿ ಓಡಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿದ್ದು, ಇದು ಜಿಲ್ಲೆಯಲ್ಲಿ ಮತ್ತಷ್ಟು ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿರುತ್ತದೆ. ಆದುದರಿಂದ ಈ ಬಗ್ಗೆ ಜಿಲ್ಲೆಯ ಜನರಲ್ಲಿ ಅರಿವು ಮೂಡಿಸಲು ಹಾಗೂ ಸಾರ್ವಜನಿಕರೇ ಸ್ವಯಂ ಕೋವಿಡ್ -19 ನ್ನು ನಿಯಂತ್ರಿಸುವಲ್ಲಿ ಜಾಗೃತರನ್ನಾಗಿಸುವ ನಿಟ್ಟಿನಲ್ಲಿ ಇನ್ನು ಮುಂದೆ ಜಿಲ್ಲೆಯಲ್ಲಿ ಕರೋನಾ ಭಾದಿತ ವ್ಯಕ್ತಿಗಳು ಕೋವಿಡ್-19 ನಿಯಮಗಳನ್ನು ಉಲ್ಲಂಘಿಸಿ ಓಡಾಟ ನಡೆಸುವುದು ಕಂಡುಬoದಲ್ಲಿ ಆ ಬಗ್ಗೆ ಸಾರ್ವಜನಿಕರು ಮಾಹಿತಿಯನ್ನು ಜಿಲ್ಲಾಡಳಿತದಿಂದ ಸ್ದಾಪಿಸಿರುವ ಕೋವಿಡ್ -19 ಸಹಾಯವಾಣಿಗೆ ಕರೆಮಾಡಿ ದೂರನ್ನು ಸಲ್ಲಿಸುವುದು.

ಅಲ್ಲದೇ, ಕೋವಿಡ್ ಕೇರ್ ಸೆಂಟರ್, ಹೋಮ್ ಐಸೋಲೇಶನ್ ಹಾಗೂ ಕೋವಿಡ್ -19ಗೆ ಸಂಬoಧಿಸಿದ ಇನ್ನಿತರ ಮಾಹಿತಿಯನ್ನು ಪಡೆಯಲು ಅಥವಾ ಯಾವುದಾದರು ದೂರುಗಳನ್ನು ಸಲ್ಲಿಸಲು ಸಾರ್ವಜನಿಕರು ಕೋವಿಡ್ -19 ಸಹಾಯವಾಣಿ ಸಂಖ್ಯೆ : 96639 57222 ಸೇವೆಯನ್ನು ಪಡೆಯುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

5 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

5 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

6 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

6 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

6 hours ago