ಉಡುಪಿ

ಉಡುಪಿ : ಕೋವಿಡ್ ಸಹಾಯವಾಣಿ -Vishwanews24

ಉಡುಪಿ : ಕೋವಿಡ್ ಸಹಾಯವಾಣಿ -Vishwanews24

ಉಡುಪಿ :  ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣಕ್ಕೆ ಸಂಬoಧಿಸಿ ಈಗಾಗಲೇ ಕರೋನಾ ಸೋಂಕಿತರನ್ನು ಕಡ್ಡಾಯವಾಗಿ ಸಾಂಸ್ದಿಕ ಕ್ವಾರಂಟೈನ್ ಗೆ ಸ್ದಳಾಂತರ , ಸೋಂಕಿತರ ಮನೆಯನ್ನು ಸೀಲ್ ಡೌನ್ ಮಾಡುವುದು ಹಾಗೂ ಮತ್ತಿತ್ತರ ಮುಂಜಾಗೃತ ಕ್ರಮಗಳಿಗೆ ಸಂಬoಧಿಸಿ ಆದೇಶ ಹೊರಡಿಸಲಾಗಿರುತ್ತದೆ.

ಅದಾಗ್ಯೂ ಕರೋನಾ ಭಾಧಿತ ವ್ಯಕ್ತಿಗಳು ಕೋವಿಡ್ -19 ರ ನಿಯಮಗಳನ್ನು ಉಲ್ಲಂಘಿಸಿ, ನಿರಾಯಸವಾಗಿ ಓಡಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿದ್ದು, ಇದು ಜಿಲ್ಲೆಯಲ್ಲಿ ಮತ್ತಷ್ಟು ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿರುತ್ತದೆ. ಆದುದರಿಂದ ಈ ಬಗ್ಗೆ ಜಿಲ್ಲೆಯ ಜನರಲ್ಲಿ ಅರಿವು ಮೂಡಿಸಲು ಹಾಗೂ ಸಾರ್ವಜನಿಕರೇ ಸ್ವಯಂ ಕೋವಿಡ್ -19 ನ್ನು ನಿಯಂತ್ರಿಸುವಲ್ಲಿ ಜಾಗೃತರನ್ನಾಗಿಸುವ ನಿಟ್ಟಿನಲ್ಲಿ ಇನ್ನು ಮುಂದೆ ಜಿಲ್ಲೆಯಲ್ಲಿ ಕರೋನಾ ಭಾದಿತ ವ್ಯಕ್ತಿಗಳು ಕೋವಿಡ್-19 ನಿಯಮಗಳನ್ನು ಉಲ್ಲಂಘಿಸಿ ಓಡಾಟ ನಡೆಸುವುದು ಕಂಡುಬoದಲ್ಲಿ ಆ ಬಗ್ಗೆ ಸಾರ್ವಜನಿಕರು ಮಾಹಿತಿಯನ್ನು ಜಿಲ್ಲಾಡಳಿತದಿಂದ ಸ್ದಾಪಿಸಿರುವ ಕೋವಿಡ್ -19 ಸಹಾಯವಾಣಿಗೆ ಕರೆಮಾಡಿ ದೂರನ್ನು ಸಲ್ಲಿಸುವುದು.

ಅಲ್ಲದೇ, ಕೋವಿಡ್ ಕೇರ್ ಸೆಂಟರ್, ಹೋಮ್ ಐಸೋಲೇಶನ್ ಹಾಗೂ ಕೋವಿಡ್ -19ಗೆ ಸಂಬoಧಿಸಿದ ಇನ್ನಿತರ ಮಾಹಿತಿಯನ್ನು ಪಡೆಯಲು ಅಥವಾ ಯಾವುದಾದರು ದೂರುಗಳನ್ನು ಸಲ್ಲಿಸಲು ಸಾರ್ವಜನಿಕರು ಕೋವಿಡ್ -19 ಸಹಾಯವಾಣಿ ಸಂಖ್ಯೆ : 96639 57222 ಸೇವೆಯನ್ನು ಪಡೆಯುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

 

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

2 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

2 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

3 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

4 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

4 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

5 hours ago