Featured

ಉಡುಪಿ : ಕೋವಿಡ್ 3 ನೇ ಅಲೆ ಎದುರಿಸಲು ಜಿಲ್ಲಾಡಳಿತ ಸಜ್ಜು : ಸಚಿವ ವಿ.ಸುನೀಲ್ ಕುಮಾರ್ -Vishwanews24

ಉಡುಪಿ : ಕೋವಿಡ್ 3 ನೇ ಅಲೆ ಎದುರಿಸಲು ಜಿಲ್ಲಾಡಳಿತ ಸಜ್ಜು : ಸಚಿವ ವಿ.ಸುನೀಲ್ ಕುಮಾರ್ -Vishwanews24

ಉಡುಪಿ, ಆಗಸ್ಟ್. 9 (ಕ.ವಾ): ಜಿಲ್ಲೆಯಲ್ಲಿ ಕೋವಿಡ್ 3 ನೇ ಅಲೆಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದು, ಸರಕಾರದ ಕಾರ್ಯಗಳಿಗೆ ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ಕೈ ಜೋಡಿಸಿದಾಗ ಸರಕಾರದ ಕೆಲಸ ಯಶಸ್ವಿಯಾಗುವುದರ ಜೊತೆಗೆ ಸಮಾಜವೂ ಸ್ವಾಸ್ಥö್ಯದಿಂದ ಇರಲು ಸಾಧ್ಯ ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.

ಅವರು ಇಂದು ಉಡುಪಿ ಜಿಲ್ಲಾಸ್ಪತ್ರೆ ಆವರಣದಲ್ಲಿ, ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ವತಿಯಿಂದ, 16.5 ಲಕ್ಷ ರೂ ವೆಚ್ಚದಲ್ಲಿ ಜಿಲ್ಲಾಡಳಿತಕ್ಕೆ ನೀಡಿದ ಆಂಬುಲೆನ್ಸ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಇಲಾಖೆಗೆ ಎದುರಾದ ಎಲ್ಲಾ ಸವಾಲುಗಳನ್ನು ಸರಕಾರ ಸಮರ್ಥವಾಗಿ ಎದುರಿಸಿದೆ, ಕೋವಿಡ್ ಮೊದಲನೇ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಸರಕಾರದ ಕಾರ್ಯದಲ್ಲಿ ಸಾರ್ವಜನಿಕ ಸಂಘ ಸಂಸ್ಥೆಗಳು ಹೆಚ್ಚಿನ ನೆರವು ನೀಡುವುದರ ಮೂಲಕ ಹಾಗೂ ದಾನಿಗಳು ನೀಡಿದ ಕೊಡುಗೆಗಳ ಮೂಲಕ ಆರೋಗ್ಯ ಇಲಾಖೆಯನ್ನು ಇನ್ನಷ್ಟು ಸುಸ್ಥಿರಗೊಳಿಸಲು ಸಾಧ್ಯವಾಗಿದ್ದು, ಇದಕ್ಕಾಗಿ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳಿಗೆ, ದಾನಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸಚಿವರು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಡಿ.ಹೆಚ್.ಓ ಡಾ. ನಾಗಭೂಷಣ್ ಉಡುಪ, ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ಅಧ್ಯಕ್ಷ ಎಂ. ಶ್ರೀನಿವಾಸ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

14 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

17 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

17 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

17 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

18 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

18 hours ago