ಉಡುಪಿ : ಕೃಷ್ಣನ ನೆಲೆವೀಡು ಉಡುಪಿಯಲ್ಲಿ ಕೃಷ್ಣಜನ್ಮಾಷ್ಟಮಿ ಗೆ ಅದರದ್ದೇ ಆದ ವೈಭವ ಸಂಭ್ರಮ ಇದೆ. ಆದರೆ ಈ ಬಾರಿಯೂ ಕೋವಿಡ್ ನಿಂದಾಗಿ ಕೃಷ್ಣಜನ್ಮಾಷ್ಟಮಿಯ ವೈಭವ ವಿಜೃಂಭಣೆ ಇಲ್ಲದೆ ಸರಳವಾಗಿ ಅದರೆ ಸಂಪ್ರದಾಯಬದ್ಧವಾಗಿ ನಡೆಯಲಿದೆ.
ಕಳೆದ ವರ್ಷವೂ ಕೋವಿಡ್ ನಿಂದಾಗಿ ಕೃಷ್ಣ ಅಷ್ಟಮಿಯನ್ನು ಸರಳವಾಗಿ ಆಚರಿಸಲಾಗಿತ್ತು. ಸಂಕೇತವಾಗಿ ಉತ್ಸವವನ್ನು ನಡೆಸಲಾಗಿತ್ತು.
ಈ ಬಾರಿಯೂ ಆ.30 -31ರಂದು ಕೋವೀಡ್ ನಿಯಂತ್ರಣ ನಿಯಮಗಳಡಿ ಸರಳವಾಗಿ ಆಚರಿಸಲು ಪರ್ಯಾಯ ಅದಮಾರುಮಠದ ಶ್ರೀ ಈಶ ಪ್ರಿಯತೀರ್ಥ ಶ್ರೀಪಾದರು ಯೋಚಿಸಿದ್ದಾರೆ.
ಮಠದೊಳಗಿನ ಧಾರ್ಮಿಕ ಆಚರಣೆಗಳುಎಂದಿನಂತೆ ಸಂಪ್ರದಾಯ ಬದ್ಧವಾಗಿ ನಡೆಯುತ್ತವೆ. ಅ.30 ರಂದು ಅರ್ಘ್ಯ ಪ್ರದಾನ, ಆ 31 ರಂದು ಅಪರಾಹ್ನ ರಥಬೀದಿಯಲ್ಲಿ ಲೀಲೋತ್ಸವ – ವಿಟ್ಲಪಿಂಡಿ ಉತ್ಸವ ನಡೆಸಲು ಸಿದ್ದತೆಗಳನ್ನು ನಡೆಸಲಾಗುತ್ತದೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…