ಉಡುಪಿ : ಕೃಷ್ಣನ ನೆಲೆವೀಡು ಉಡುಪಿಯಲ್ಲಿ ಕೃಷ್ಣಜನ್ಮಾಷ್ಟಮಿ ಗೆ ಅದರದ್ದೇ ಆದ ವೈಭವ ಸಂಭ್ರಮ ಇದೆ. ಆದರೆ ಈ ಬಾರಿಯೂ ಕೋವಿಡ್ ನಿಂದಾಗಿ ಕೃಷ್ಣಜನ್ಮಾಷ್ಟಮಿಯ ವೈಭವ ವಿಜೃಂಭಣೆ ಇಲ್ಲದೆ ಸರಳವಾಗಿ ಅದರೆ ಸಂಪ್ರದಾಯಬದ್ಧವಾಗಿ ನಡೆಯಲಿದೆ.
ಕಳೆದ ವರ್ಷವೂ ಕೋವಿಡ್ ನಿಂದಾಗಿ ಕೃಷ್ಣ ಅಷ್ಟಮಿಯನ್ನು ಸರಳವಾಗಿ ಆಚರಿಸಲಾಗಿತ್ತು. ಸಂಕೇತವಾಗಿ ಉತ್ಸವವನ್ನು ನಡೆಸಲಾಗಿತ್ತು.
ಈ ಬಾರಿಯೂ ಆ.30 -31ರಂದು ಕೋವೀಡ್ ನಿಯಂತ್ರಣ ನಿಯಮಗಳಡಿ ಸರಳವಾಗಿ ಆಚರಿಸಲು ಪರ್ಯಾಯ ಅದಮಾರುಮಠದ ಶ್ರೀ ಈಶ ಪ್ರಿಯತೀರ್ಥ ಶ್ರೀಪಾದರು ಯೋಚಿಸಿದ್ದಾರೆ.
ಮಠದೊಳಗಿನ ಧಾರ್ಮಿಕ ಆಚರಣೆಗಳುಎಂದಿನಂತೆ ಸಂಪ್ರದಾಯ ಬದ್ಧವಾಗಿ ನಡೆಯುತ್ತವೆ. ಅ.30 ರಂದು ಅರ್ಘ್ಯ ಪ್ರದಾನ, ಆ 31 ರಂದು ಅಪರಾಹ್ನ ರಥಬೀದಿಯಲ್ಲಿ ಲೀಲೋತ್ಸವ – ವಿಟ್ಲಪಿಂಡಿ ಉತ್ಸವ ನಡೆಸಲು ಸಿದ್ದತೆಗಳನ್ನು ನಡೆಸಲಾಗುತ್ತದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…