ಉಡುಪಿ: ವಿಶ್ವ ಹಿಜಾಬ್ ದಿನಾಚರಣೆಯ ಅಂಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಉಡುಪಿಯ ದುರ್ಗಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ವಿಚಾರ ಸಂಕಿರಣ ನಡೆಯಿತು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಆಯಿಷ ಮುರ್ಶಿದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿ ಇಂದು ಹಿಜಾಬ್ ಮುಸ್ಲಿಂ ಮಹಿಳೆಯರ ಘನತೆ ಹಾಗೂ ರಕ್ಷಣೆಯ ಕವಚವಾಗಿದೆ. ಆದರೆ ಸಂಘ ಪರಿವಾರ ಇಂದು ತನ್ನ ರಾಜಕೀಯ ಷಡ್ಯಂತ್ರದ ಭಾಗವಾಗಿ ಮುಸ್ಲಿಂ ಮಹಿಳೆಯರ ಶಿಕ್ಷಣವನ್ನು ಮೊಟಕುಗೊಳಿಸುವ ಹುನ್ನಾರವಿದೆ ಎಂದು ಆರೋಪಿಸಿದರು.
ನ್ಯಾಷನಲ್ ವಿಮೆನ್ಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯೆಯಾದ ನಸೀಮ್ ಉಡುಪಿ ಹಾಗೂ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಮುಖಂಡರಾದ ಝಮ್ ಝಮ್ ಕಪ್ತಿ ಹಾಗೂ ಅಡ್ವೊಕೇಟ್ ಶಹನಾಝ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಕಾಲೇಜಿನ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಿದಾ ಅಫ್ರಾ ಸ್ವಾಗತಿಸಿ, ಸುಹಾ ನಝ್ಮ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಇದನ್ನೂ ಓದಿ :
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…