ಉಡುಪಿ: ವಿಶ್ವ ಹಿಜಾಬ್ ದಿನಾಚರಣೆಯ ಅಂಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಉಡುಪಿಯ ದುರ್ಗಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ವಿಚಾರ ಸಂಕಿರಣ ನಡೆಯಿತು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಆಯಿಷ ಮುರ್ಶಿದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿ ಇಂದು ಹಿಜಾಬ್ ಮುಸ್ಲಿಂ ಮಹಿಳೆಯರ ಘನತೆ ಹಾಗೂ ರಕ್ಷಣೆಯ ಕವಚವಾಗಿದೆ. ಆದರೆ ಸಂಘ ಪರಿವಾರ ಇಂದು ತನ್ನ ರಾಜಕೀಯ ಷಡ್ಯಂತ್ರದ ಭಾಗವಾಗಿ ಮುಸ್ಲಿಂ ಮಹಿಳೆಯರ ಶಿಕ್ಷಣವನ್ನು ಮೊಟಕುಗೊಳಿಸುವ ಹುನ್ನಾರವಿದೆ ಎಂದು ಆರೋಪಿಸಿದರು.
ನ್ಯಾಷನಲ್ ವಿಮೆನ್ಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯೆಯಾದ ನಸೀಮ್ ಉಡುಪಿ ಹಾಗೂ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಮುಖಂಡರಾದ ಝಮ್ ಝಮ್ ಕಪ್ತಿ ಹಾಗೂ ಅಡ್ವೊಕೇಟ್ ಶಹನಾಝ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಕಾಲೇಜಿನ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಿದಾ ಅಫ್ರಾ ಸ್ವಾಗತಿಸಿ, ಸುಹಾ ನಝ್ಮ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಇದನ್ನೂ ಓದಿ :
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…