ಉಡುಪಿ: ಕ್ರಿಸ್ಮಸ್ ಹಾಗೂ ಹೊಸ ವರ್ಷ ನಿಮಿತ್ತ ರೈಲು ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವುದರಿಂದ ಇದರ ನಿರ್ವಹಣೆಗೆ ಪಶ್ಚಿಮ ರೈಲ್ವೇ ವಿಭಾಗದ ಸಹಯೋಗದೊಂದಿಗೆ ವಡೋದರಾ ಜಂಕ್ಷನ್ -ಕೋಟ್ಟಾಯಂ ವಿಶೇಷ ರೈಲು ಸೇವೆಯನ್ನು ಕೊಂಕಣ ರೈಲ್ವೇ ಆರಂಭಿಸಲಿದೆ.
09124 ಸಂಖ್ಯೆಯ ವಡೋದರಾ ಜಂ. – ಕೋಟ್ಟಾಯಂ ವಿಶೇಷ ರೈಲು ಡಿ. 20, 27, ಜ.3 ಮತ್ತು ಜ.10ರಂದು ವಡೋದರಾ ಜಂಕ್ಷನ್ನಿಂದ ಬೆಳಗ್ಗೆ 6.05ಕ್ಕೆ ಹೊರಡಲಿದೆ. 09123 ಸಂಖ್ಯೆಯ ಕೋಟ್ಟಾಯಂ – ವಡೋದರಾ ಜಂಕ್ಷನ್ ವಿಶೇಷ ರೈಲು ಡಿ. 21, 28 ಮತ್ತು ಜ.4 ಮತ್ತು 11ರಂದು ರಾತ್ರಿ 11 ಗಂಟೆಗೆ ಕೋಟ್ಟಾಯಂನಿಂದ ಹೊರಡಲಿದೆ.
ಕರ್ನಾಟಕದ ಕರಾವಳಿಯ ಕಾರವಾರ, ಕುಮಟಾ, ಮುರುಡೇಶ್ವರ, ಭಟ್ಕಳ, ಮೂಕಾಂಬಿಕಾ ರೋಡ್ (ಬೈಂದೂರು), ಕುಂದಾಪುರ, ಉಡುಪಿ, ಸುರತ್ಕಲ್, ಮಂಗಳೂರು ಜಂಕ್ಷನ್, ಕಾಸರಗೋಡು ನಿಲ್ದಾಣದಲ್ಲಿ ಈ ರೈಲು ನಿಲುಗಡೆಯಿದೆ. ರೈಲಿನಲ್ಲಿ 21 ಬೋಗಿ ಇರಲಿದೆ ಎಂದು ಪ್ರಕಟನೆ ತಿಳಿಸಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…