ಉಡುಪಿ: ಜಿಹಾದಿಗಳ ಮಾನಸಿಕತೆ ಏನೆಂಬುವುದನ್ನು ಇಡೀ ದೇಶದ ಜನ ತಿಳಿದುಕೊಂಡಿದ್ದಾರೆ. ರಾಜಸ್ಥಾನದಲ್ಲಿ ಬಡ ಟೈಲರ್ ಕನ್ಹಯ್ಯ ಲಾಲ್ ನನ್ನು ಹತ್ಯೆ ಮಾಡುವ ಮೂಲಕ ಮತ್ತೊಮ್ಮೆ ತಮ್ಮ ದುಷ್ಟ ಕೃತ್ಯವನ್ನು ಸಾಬೀತು ಮಾಡಿದ್ದಾರೆ. ಜಿಹಾದಿಗಳು ಮಾಡಿದ ಇಂತಹ ಕ್ರೂರ ಕೃತ್ಯವನ್ನು ಖಂಡಿಸುವುದಲ್ಲ. ಇಂತಹ ಕೃತ್ಯವೆಸಗಿದ ಕ್ರೂರ ಮನಸ್ಥಿತಿಗಳಿಗೆ ಯಾವ ರೀತಿ ಉತ್ತರ ಕೊಡಬೇಕು ಎನ್ನುವುದು ಗೊತ್ತಿದೆ. ಸೇಡಿಗೆ ಸೇಡು, ಮುಯ್ಯಿಗೆ ಮುಯ್ಯಿ ಕೊಟ್ಟೆ ಕೊಡುತ್ತೇವೆ ಎಂದು ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ ಗುಡುಗಿದ್ದಾರೆ.
ಗುರುವಾರ ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮವರ ತಲೆ ತೆಗೆದರೆ ಅದಕ್ಕೆ ನಾವು ಅವರದೇ ರೀತಿಯಲ್ಲಿ ಪ್ರತ್ಯುತ್ತರ ಕೊಟ್ಟರೆ ಮಾತ್ರ ಇಂತಹ ದುಷ್ಕೃತ್ಯಗಳಿಗೆ ಕಡಿವಾಣ ಹಾಕಬಹುದು. ಕನ್ಯಯ್ಯ ಲಾಲ್ ಹತ್ಯೆಕೋರರಿಗೆ ಮಾತ್ರ ಗಲ್ಲುಶಿಕ್ಷೆ ಅಲ್ಲ. ಅವರ ಕುಟುಂಬವೂ ಸೇರಿದಂತೆ ಕೃತ್ಯಕ್ಕೆ ಸಹಕರಿಸಿದೆಲ್ಲರನ್ನೂ ಈ ದೇಶದಿಂದಲೇ ಒದ್ದೋಡಿಸಬೇಕು. ಆದಷ್ಟು ಬೇಗ ಹಿಂದೂ ಸಮುದಾಯದವರೆಲ್ಲರೂ ಒಗ್ಗಟ್ಟಾಗಿ ಪ್ರತಿಭಟಿಸಿ ಎಚ್ಚರಿಕೆ ನೀಡುತ್ತೇವೆ ಎಂದರು.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…