ಉಡುಪಿ: ಜಿಹಾದಿಗಳ ಮಾನಸಿಕತೆ ಏನೆಂಬುವುದನ್ನು ಇಡೀ ದೇಶದ ಜನ ತಿಳಿದುಕೊಂಡಿದ್ದಾರೆ. ರಾಜಸ್ಥಾನದಲ್ಲಿ ಬಡ ಟೈಲರ್ ಕನ್ಹಯ್ಯ ಲಾಲ್ ನನ್ನು ಹತ್ಯೆ ಮಾಡುವ ಮೂಲಕ ಮತ್ತೊಮ್ಮೆ ತಮ್ಮ ದುಷ್ಟ ಕೃತ್ಯವನ್ನು ಸಾಬೀತು ಮಾಡಿದ್ದಾರೆ. ಜಿಹಾದಿಗಳು ಮಾಡಿದ ಇಂತಹ ಕ್ರೂರ ಕೃತ್ಯವನ್ನು ಖಂಡಿಸುವುದಲ್ಲ. ಇಂತಹ ಕೃತ್ಯವೆಸಗಿದ ಕ್ರೂರ ಮನಸ್ಥಿತಿಗಳಿಗೆ ಯಾವ ರೀತಿ ಉತ್ತರ ಕೊಡಬೇಕು ಎನ್ನುವುದು ಗೊತ್ತಿದೆ. ಸೇಡಿಗೆ ಸೇಡು, ಮುಯ್ಯಿಗೆ ಮುಯ್ಯಿ ಕೊಟ್ಟೆ ಕೊಡುತ್ತೇವೆ ಎಂದು ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ ಗುಡುಗಿದ್ದಾರೆ.
ಗುರುವಾರ ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮವರ ತಲೆ ತೆಗೆದರೆ ಅದಕ್ಕೆ ನಾವು ಅವರದೇ ರೀತಿಯಲ್ಲಿ ಪ್ರತ್ಯುತ್ತರ ಕೊಟ್ಟರೆ ಮಾತ್ರ ಇಂತಹ ದುಷ್ಕೃತ್ಯಗಳಿಗೆ ಕಡಿವಾಣ ಹಾಕಬಹುದು. ಕನ್ಯಯ್ಯ ಲಾಲ್ ಹತ್ಯೆಕೋರರಿಗೆ ಮಾತ್ರ ಗಲ್ಲುಶಿಕ್ಷೆ ಅಲ್ಲ. ಅವರ ಕುಟುಂಬವೂ ಸೇರಿದಂತೆ ಕೃತ್ಯಕ್ಕೆ ಸಹಕರಿಸಿದೆಲ್ಲರನ್ನೂ ಈ ದೇಶದಿಂದಲೇ ಒದ್ದೋಡಿಸಬೇಕು. ಆದಷ್ಟು ಬೇಗ ಹಿಂದೂ ಸಮುದಾಯದವರೆಲ್ಲರೂ ಒಗ್ಗಟ್ಟಾಗಿ ಪ್ರತಿಭಟಿಸಿ ಎಚ್ಚರಿಕೆ ನೀಡುತ್ತೇವೆ ಎಂದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…