ಸುರತ್ಕಲ್,: ಮುಂಬರುವ ಲೋಕಸಭಾ ಚುನಾವಣೆ ಹಾಗೂ ಪಕ್ಷ ಸಂಘಟನೆ ಬಲವರ್ಧನೆಯ ಹಿನ್ನಲೆಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿಯ ಮಾ ಕಾರ್ಯದರ್ಶಿ ಹಾಗೂ ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಉಡುಪಿ ವಿಧಾನ ಸಭಾ ಕ್ಷೇತ್ರಕ್ಕೆ ಕೆಪಿಸಿಸಿ ವತಿಯಿಂದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ದಿನೇಶ್ ಗೂಂಡೂರಾವ್ ಅವರು ಪ್ರತಿಭಾ ಕುಳಾಯಿ ಅವರನ್ನು ಉಡುಪಿ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ. ಕೆಪಿಸಿಸಿ ನೀಡಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವಂತೆಯೂ, ಹೆಚ್ಚಿನ ಸಮಯವನ್ನು ಉಡುಪಿ ವಿಧಾನ ಸಭಾ ಕ್ಷೇತ್ರಕ್ಕೆ ಮೀಸಲಿಟ್ಟು ಕೆಲಸ ಮಾಡುವಂತೆ ಆದೇಶಿಸಲಾಗಿದೆ. ಉಡುಪಿ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರ ಸಹಕಾರ ಪಡೆದು ಪಕ್ಷದ ಸಂಘಟನೆ ಹಾಗೂ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲು ಶಕ್ತಿ ಮೀರಿ ದುಡಿಯುವಂತೆ ಪ್ರತಿಭಾ ಕುಳಾಯಿ ಅವರಿಗೆ ನೀಡಿದ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…