ಉಡುಪಿ: ಆಗಸ್ಟ್ 1 ರಿಂದ 48 ದಿನಗಳ ಕಾಲ ತನಕ ನಡೆಯುವ ಶ್ರೀ ಕ್ರಷ್ಣ ಮಂಡಲೋತ್ಸವ ಕಾರ್ಯಕ್ರಮದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀ ಪಾದರು ಹಾಗೂ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಲೋಕಕಲ್ಯಾಣಕ್ಕಾಗಿ ಸಂಕಲ್ಪಿಸಿರುವ ಸ್ವಾಮಿ ಶ್ರೀ ಕ್ರಷ್ಣಾಯನಮ: ಮಂತ್ರಜಪ ಪಠಣ ಪ್ರತಿ ಜಿಲ್ಲೆ/ರಾಜ್ಯ/ದೇಶ/ವಿದೇಶಗಳಲ್ಲಿ ಕೋಟಿಗಿಂತಲೂ ಅಧಿಕ ಸಂಖ್ಯೆಯಲ್ಲಿ ಪಠಣವಾಗುತ್ತಿದ್ದು ಸೆ. 7ರ ಭಾನುವಾರ ಬೆಳಿಗ್ಗೆ 10 ರಿಂದ 11ರವರಿಗೆ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಭಾದ್ರಪದ ಶುಕ್ಲ ಪೂರ್ಣಿಮ ಖಗ್ರಸಾ ಚಂದ್ರ ಗ್ರಹಣ ಪ್ರಯುಕ್ತ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಸಂಯುಕ್ತ ಆಶ್ರಯದಲ್ಲಿ 1008 ಕ್ರಷ್ಣಭಕ್ತರಿಂದ 1008 ಬಾರಿ ಸ್ವಾಮಿ ಶ್ರೀ ಕೃಷ್ಣಾಯ ನಮಃ ಮಂತ್ರದ ಜಪ ಪಠಣ ಸಾಮೂಹಿಕವಾಗಿ ನಡೆಯಲಿದೆ.
ಶ್ರೀ ಕ್ರಷ್ಣ ಸದ್ಭಕ್ತರು ಮನೆ ಮಂದಿಯೊಂದಿಗೆ ಸಾಂಪ್ರದಾಯಿಕ ಶೈಲಿಯ ವಸ್ತ್ರದಾರಣೆಯೊಂದಿಗೆ ಶ್ರೀ ಕೃಷ್ಣ ನಾಮಸ್ಮರಣೆಯ ಈ ಉತ್ಸವದಲ್ಲಿ ಭಾಗವಹಿಸಿ ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕೆಂಬುದು ಶ್ರೀಗಳ ಆಶಯ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…