ಉಡುಪಿ

ಉಡುಪಿ: ಖಾಸಗಿ ಆಸ್ಪತ್ರೆ ವೈದ್ಯರ ನಕಲಿ ಸಹಿ, ಬಿಲ್ ಸೃಷ್ಟಿಸಿ ವಿದೇಶಿ ಇನ್ಸುರೆನ್ಸ್ ಕಂಪನಿಗೆ ವಂಚನೆ  – ಪ್ರಕರಣ ದಾಖಲು * vishwanews24

ಉಡುಪಿ: ಖಾಸಗಿ ಆಸ್ಪತ್ರೆ ವೈದ್ಯರ ನಕಲಿ ಸಹಿ, ಬಿಲ್ ಸೃಷ್ಟಿಸಿ ವಿದೇಶಿ ಇನ್ಸುರೆನ್ಸ್ ಕಂಪನಿಗೆ ವಂಚನೆ  – ಪ್ರಕರಣ ದಾಖಲು

ಉಡುಪಿ : ಖಾಸಗಿ ಆಸ್ಪತ್ರೆಯ ವೈದ್ಯರ ನಕಲಿ ಸಹಿ ಬಳಸಿ, ನಕಲಿ ಬಿಲ್, ಡಿಸ್ಚಾರ್ಚ್ ಸಮ್ಮರಿಯನ್ನು ಸೃಷ್ಟಿಸಿ ವಿದೇಶದ ಇನ್ಸೂ ಕಂಪನಿಗೆ ಸಲ್ಲಿಸಿರುವ ಘಟನೆ ಬೆಳಕಿಗೆ ಬಂದಿದೆ.

ಆರೋಪಿಯಾದ ಜಹೀನಾಬ್ ಮುಜಾಫರ್ ಇವರು ಸಿ.ಎಸ್.ಐ ಲಾಂಬೋರ್ಡ್ ಮೆಮೋರಿಯಲ್ ಆಸ್ಪತ್ರೆಯಲ್ಲಿ 2019, ಆಗಸ್ಟ್ 03 ರಂದು ಹೊರರೋಗಿಯಾಗಿ ಚಿಕಿತ್ಸೆಯನ್ನು ಪಡೆದಿದ್ದು ನಂತರ ಯಾವುದೇ ಚಿಕಿತ್ಸೆಯನ್ನು ಪಡೆದಿರುವುದಿಲ್ಲ. 2ನೇ ಆರೋಪಿತ ಮುಜಾಫರ್ ಅಲಿ ಮೊಹಮ್ಮದ್ ಶರೀಫ್, 3ನೇ ಆರೋಪಿ ಲುಭ್ನಾ ಬಾನು ಮತ್ತು 4ನೇ ಆರೋಪಿ ಪುರ್ಕಾನ್ ಮುಜಾಫರ್ ರವರು ಒಟ್ಟಿಗೆ ಸೇರಿಕೊಂಡು‌ ಡಾಕ್ಟರ್ ರವರ ನಕಲಿ ಸಹಿಯನ್ನು ಬಳಸಿ ನಕಲು ಬಿಲ್ಲುಗಳು ಮತ್ತು ಡಿಸ್ಚಾರ್ಚ್ ಸಮ್ಮರಿಯನ್ನು ವಿದೇಶದ ಕಂಪನಿ Bhoopa Arabia for Co-operative Insurance Company ಗೆ ಸಲ್ಲಿಸಿದ್ದು, ಇನ್ಸುರೆನ್ಸ್ ಕಂಪನಿಯವರು ಬಿಲ್ಲುಗಳ ಮತ್ತು ಡಿಸ್ಚಾರ್ಚ್ ಸಮ್ಮರಿಗಳ ನೈಜತೆಯನ್ನು ತಿಳಿಯಲು ಆಸ್ಪತ್ರೆಗೆ ಕಳುಹಿಸಿದ್ದು, ಆರೋಪಿಗಳು ಮೋಸ ಮಾಡುವ ಉದ್ದೇಶದಿಂದ ಫೋರ್ಜರಿಯನ್ನು ಮಾಡಿರುವುದಾಗಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿದೆ.

ಈ ಕುರಿತು ಆಸ್ಪತ್ರೆಯ ಆಡಳಿತ ಅಧಿಕಾರಿ ದೀನಾ ಪ್ರಭಾವತಿ ಇವರು ಉಡುಪಿ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

21 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

22 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

23 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

24 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago