ಸುರತ್ಕಲ್: ಬಸ್ನಲ್ಲಿ ಅನ್ಯ ಕೋಮಿನ ಯುವಕನೊಂದಿಗೆ ಪ್ರಯಾಣಿಸುತ್ತಿದ್ದ ಜೋಡಿಯನ್ನು ಬಜರಂಗ ದಳದ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ
ಘಟನೆ ಸುರತ್ಕಲ್ ನಲ್ಲಿ ನಡೆದಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತದ್ದ ಖಾಸಗಿ ಬಸ್ಸಿನಲ್ಲಿ ಅನ್ಯ ಕೋಮಿನ ಯುವಕ, ಯುವತಿ ಪ್ರಯಾಣಿಸುತ್ತಿದ್ದರು. ಈ ವೇಳೆ ಸುರತ್ಕಲ್
ಬಳಿ ಬಸ್ ತಡೆದ ಬಜರಂಗದಳದ ಕಾರ್ಯಕರ್ತರು. ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದೇ ವೇಳೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಜರಂಗದಳ,
ಜಿಲ್ಲೆಯಲ್ಲಿ ಲವ್ಜಿಹಾದ್ ಪ್ರಕರಣ ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಇಂತಹ ಪ್ರಕರಣ ಕಂಡು ಬಂದರೆ ಮತ್ತೆ ನೇರ ಕಾರ್ಯಾಚರಣೆ ನಡೆಸುತ್ತೇವೆಂದು
ಎಚ್ಚರಿಕೆ ನೀಡಿದೆ.
ಇದನ್ನೂ ಓದಿ : ನಾನು ನಂದಿ ಅಲ್ಲ, ನಾನು ಜಗದೀಶ್ ; ನಾನು ಮೂರನೇ ಕಣ್ಣು ಬಿಟ್ರೆ ಭಸ್ಮ ಆಗ್ತೀರಿ : ಸಿಡಿ ಯುವತಿ ಪರ ವಕೀಲ ಜಗದೀಶ್ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…