Featured

ಉಡುಪಿ:  ಖಾಸಗಿ ಬಸ್ ನವರು ಕೂಡ ಮಹಿಳೆಯರಿಗೆ ಫ್ರೀ ಪ್ರಯಾಣ ಕೊಡುತ್ತೇವೆ, ಸರಕಾರ ನಮಗೆ ಹಣ ಕೊಡಲಿ : ಸದಾನಂದ ಛಾತ್ರ – vishwanews24

ಉಡುಪಿ:  ಖಾಸಗಿ ಬಸ್ ನವರು ಕೂಡ ಮಹಿಳೆಯರಿಗೆ ಫ್ರೀ ಪ್ರಯಾಣ ಕೊಡುತ್ತೇವೆ,  ಸರಕಾರ ನಮಗೆ ಹಣ ಕೊಡಲಿ : ಕೆನರಾ ಬಸ್ ಮಾಲೀಕರ ಸಂಘದ ಉಪಾಧ್ಯಕ್ಷ ಸದಾನಂದ ಛಾತ್ರ

ಉಡುಪಿ: ರಾಜ್ಯ ಸರಕಾರ ಕೆಎಸ್ ಆರ್ ಟಿಸಿ ಮೂಲಕ ಶಕ್ತಿ ಯೋಜನೆ ಜಾರಿ ಮಾಡಿದೆ. ಇದೊಂದು ಒಳ್ಳೆಯ ಯೋಜನೆ. ನಾವು ಖಾಸಗಿ ಬಸ್ ನವರು ಕೂಡ ಮಹಿಳೆಯರಿಗೆ ಫ್ರೀ ಪ್ರಯಾಣ ಕೊಡುತ್ತೇವೆ. ಸರಕಾರ ನಮಗೆ ಹಣ ಕೊಡಲಿ ಎಂದು ಕೆನರಾ ಬಸ್ ಮಾಲೀಕರ ಸಂಘದ ಉಪಾಧ್ಯಕ್ಷ ಸದಾನಂದ ಛಾತ್ರ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಕರಾವಳಿಯಲ್ಲಿ ಖಾಸಗಿ ಬಸ್ ಗಳು ಸಾಕಷ್ಟು ವರ್ಷಗಳಿಂದ ಸೇವೆ ನೀಡುತ್ತಿವೆ. ಗ್ರಾಮೀಣ ಭಾಗದಲ್ಲೂ ನಮ್ಮ ಬಸ್ ಗಳು ಓಡಾಡುತ್ತಿವೆ. ಶಕ್ತಿ ಯೋಜನೆಯ ಸೌಲಭ್ಯವನ್ನು ನಾವೂ ನೀಡುತ್ತೇವೆ. ಈ ಸಂಬಂಧ ಸರಕಾರಕ್ಕೆ ಎರಡು ಬಾರಿ ಮನವಿ ಸಲ್ಲಿಸಿದ್ದೇವೆ. ಕೆಎಸ್ಸಾರ್ಟಿಸಿಗೆ ಯಾವ ರೀತಿ ಹಣ ನೀಡುತ್ತೀರೋ ಅದೇ ರೀತಿ ನಮಗೂ ನೀಡಿ ಎಂದು ಅವರು ಆಗ್ರಹಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

10 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

13 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

13 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

13 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

14 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

14 hours ago